ಶವಕ್ಕೆ ಹೆಗಲು ನೀಡಿದ ಶಾಸಕ…!

Date:

ತಮ್ಮ ಕ್ಷೇತ್ರದ ವ್ಯಕ್ತಿಯ ಶವ ಹೊತ್ತು ಶವ ಸಂಸ್ಕಾರ ಮಾಡಿಕೊಡುವ ಮೂಲಕ ಕಾಂಗ್ರೆಸ್ ಶಾಸಕರೊಬ್ಬರು ಮಾನವೀಯತೆ ಮೆರೆದಿದ್ದಾರೆ.
ಅಸ್ಸಾಂ ನ ಜೋಹ್ರತಾ ಜಿಲ್ಲೆಯ ಮರಿಯಾನಿ ವಿಧಾನಸಭಾ ಕ್ಷೇತ್ರದ ಶಾಸಕ ರೂಪ್ ಜ್ಯೋತಿ ಕರ್ಮಿ ಮಾನವೀಯತೆ ಮೆರೆದವರು. ದಿಲೀಪ್ ದವೆ ಎಂಬುವವರು ಸಾವನ್ನಪ್ಪಿದ್ದು, ಇವರಿಗಿದ್ದುದು ಒಬ್ಬರೇ ಒಬ್ಬ ಅಂಗವಿಕಲ ಸಂಬಂಧಿ ಮಾತ್ರ. ಸ್ಥಳೀಯರು ಸಹ ಸಂಸ್ಕಾರಕ್ಕೆ ಕೈ ಜೋಡಿಸಿರಲಿಲ್ಲ.


ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ರೂಪ್ ಜ್ಯೋತಿ ಕುರ್ಮಿ , ಚಿತೆ ಸಿದ್ಧಪಡಿಸಲು ನೆರವಾಗಿದ್ದಲ್ಲದೆ ಅಂತ್ಯಸಂಸ್ಕಾರದಲ್ಲೂ ಭಾಗಿಯಾದ್ರು. ಬಳಿಕ ಶಾಸಕರು ಆಟೋ ಚಾಲಕರೊಬ್ಬರ ತಾಯಿಯ ಶವ ಸಂಸ್ಕಾರದಲ್ಲೂ ಭಾಗಿಯಾದ್ರು.

Share post:

Subscribe

spot_imgspot_img

Popular

More like this
Related

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ ಮೋದಿ ವಾಗ್ದಾಳಿ

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್ ಮೇಲೆ ಹಲ್ಲೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್...

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್, ಫೈನಲ್ ಗೆಲುವಿಗೆ ಕುತೂಹಲ

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್,...

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...