ಅಕ್ರಮ ಗಣಿಗಾರಿಕೆ ಪ್ರಶ್ನಿಸಿದ ಪಿಎಸ್ ಐ ಮೇಲೆ ಕಲ್ಲು ತೂರಾಟ…!

Date:

ಅಕ್ರಮ ಮರಳು ಗಣಿಗಾರಿಕೆ ಪ್ರಶ್ನಿಸಲು ಹೋದ ಪಿಎಸ್ ಐ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಭೀಮಾತೀರದ ಗಡಿ ಗ್ರಾಮದ ದಸೂರಿ ಸಮೀಪ ನಡೆದಿದೆ.
ಇಂದು ಬೆಳಗಿನ ಜಾವ 2ರಿಂದ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮಹಾರಾಷ್ಟ್ರದ ಗಡಿ ಗ್ರಾಮದ ಅಕ್ರಮ ಮರಳು ದಂಧೆಕೋರರಿಂದ ಕೃತ್ಯ‌ ನಡೆದಿದೆ.


ಅಕ್ರಮವನ್ನು ಮೊದಲು ದಸೂರು ಗ್ರಾಮಸ್ಥರು ತಡೆಯಲು ಹೋದಾಗ ಅವರ ಮೇಲೆ ದಂಧೆಕೋರರು ಹಲ್ಲೆಗೆ‌ ಮುಂದಾಗಿದ್ದರು.
ಗ್ರಾಮಸ್ಥರು ನೀಡಿದ ಮಾಹಿತಿ ಮೇರೆಗೆ ಚೆಡಚಣ ಪಿಎಸ್ ಐ ಗೋಪಾಲ ಹಳ್ಳುರಗೆ ಸ್ಥಳಕ್ಕೆ ಬಂದು ಪ್ರಶ್ನಿಸಿದ್ದಾರೆ. ಆಗ ದಂಧೆಕೋರರು ಅವರ ಮೇಲೂ ಕಲ್ಲುತೂರಟ ನಡೆಸಿ‌ ಕಾಲ್ಕೀಳುವಂತೆ ಮಾಡಿದ್ದಾರೆ. ಘಟನೆಯಲ್ಲಿ ಗೋಪಾಲ್ ಅವರಿಗೆ ಗಾಯಗಳಾಗಿದ್ದು, ಬೈಕ್ ಜಖಂಗೊಂಡಿದೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...