‘ಕಾಲ’ ಕ್ಕೆ ವಿಶಾಲ್ ಬೆಂಬಲ

Date:

ಕಾವೇರಿ ವಿಚಾರದಲ್ಲಿ ನಟ ರಜನಿಕಾಂತ್ ಕರ್ನಾಟಕದ ವಿರುದ್ಧ ನೀಡಿದ ಹೇಳಿಕೆ ಪರಿಣಾಮ ಅವರ ಅಭಿನಯದ ‘ಕಾಲ’ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗ್ತಿದೆ. ಈ ವಿರೋಧಕ್ಕೆ ಅತ್ತ ತಮಿಳು ಸಿನಿ‌ಕಲಾವಿದರು ಪ್ರತಿ ವಿರೋಧ ತೋರುತ್ತಿದ್ದಾರೆ.
ಈಗ ನಟ ವಿಶಾಲ್ ರಜನಿಕಾಂತ್ ಅವರನ್ನು ಸಮರ್ಥಿಸಿಕೊಂಡಿದ್ದಾರೆ.


‘ಕಾವೇರಿ ವಿಚಾರದಲ್ಲಿ ನಟ ರಜನಿಕಾಂತ್ ಜವಾಬ್ದಾರಿಯುತ ಮಾತುಗಳನ್ನಾಡಿದ್ದಾರೆ. ಅವರು ಮುಕ್ತವಾಗಿ ಮಾತಾಡಿದ್ದು, ಅವರ ಅಭಿವ್ಯಕ್ತಿ ಸ್ವಾತಂತ್ರ್ಯ. ಅದಕ್ಕೆ ವಿರೋಧವಾಗಿ ಕಾಲ ಬಿಡುಗಡೆಯನ್ನು ನಿಲ್ಲಿಸುವುದು ಸರಿಯಲ್ಲ. ನಾವೆಲ್ಲಾ ಭಾರತೀಯರು ಎಂದು ವಿಶಾಲ್ ಟ್ವೀಟ್ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ!

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ! ಬೆಂಗಳೂರು: ಡಿಜಿಪಿ...

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ ಬೆಂಗಳೂರು: ಪ್ರಧಾನಮಂತ್ರಿ...

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ ರೆಡ್ಡಿ ಆರೋಪ

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ...

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು!

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು! ಉಗುರು ಕಚ್ಚುವುದು...