ಅಶ್ಲೀಲ ಸಂದೇಶ ಕಳುಹಿಸುತ್ತಿದ್ದವನಿಗೆ‌ ಧರ್ಮದೇಟು

Date:

ವಾಟ್ಸಪ್‌ ಹಾಗೂ ಫೇಸ್ ಬುಕ್ ಗಳಲ್ಲಿ ಯುವತಿಯರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಯುವಕನಿಗೆ ಯುವತಿಯರೇ ಧರ್ಮದೇಟು ನೀಡಿದ್ದಾರೆ.
ಈ ಘಟನೆ ನಡೆದಿರುವುದು ದಾವಣಗೆರೆಯ ಜಗಳೂರು ಪಟ್ಟಣದಲ್ಲಿ. ‌
ಇಲ್ಲಿನ ನವ್ಯಜ್ಞಾನ ಜ್ಯೋತಿ ಸಂಸ್ಥೆಯ ಯುವತಿಗೆ ಜಗಳೂರು ತಾಲೂಕಿನ ಕಲ್ಲೇದೇವಪುರ ಗ್ರಾಮದ ಯುವಕ ಪ್ರತಿನಿತ್ಯ ಫೇಸ್ ಬುಕ್ ವಾಟ್ಸಪ್ ನಲ್ಲಿ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದನಂತೆ.

ಪಟ್ಟಣದ ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಎನ್ನಲಾಗಿರುವ ಈ ಯುವಕ ಯುವತಿಯರಿಗೆ ಬೇರೆಯವರ ಜೊತೆ ಅನೈತಿಕ ಸಂಬಂಧ ಕಲ್ಪಿಸಿ ಸಂದೇಶ ರವಾನಿಸುತ್ತಿದ್ದನಂತೆ. ಇವನ ಕಾಟ ತಡೆಯಲಾಗದೆ ಯುವತಿಯರು ಆತನನ್ನು ಬುದ್ಧಿವಂತಿಕೆಯಿಂದ ಜಗಳೂರಿಗೆ ಕರೆಸಿ ಧರ್ಮದೇಟು ನೀಡಿದ್ದಾರೆ. ಆರೋಪಿಯನ್ನು ಜಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ

Share post:

Subscribe

spot_imgspot_img

Popular

More like this
Related

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ!

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ! ಬೆಂಗಳೂರು: ಡಿಜಿಪಿ...

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ ಬೆಂಗಳೂರು: ಪ್ರಧಾನಮಂತ್ರಿ...

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ ರೆಡ್ಡಿ ಆರೋಪ

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ...

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು!

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು! ಉಗುರು ಕಚ್ಚುವುದು...