ಇಂದಿನಿಂದ ಚಾರ್ಮುಡಿ ಘಾಟ್ ಓಪನ್…!

Date:

ಚಿಕ್ಕಮಗಳೂರು , ಹಾಸನ ಹಾಗೂ ಮಡಿಕೇರಿಯಲ್ಲಿ ಸತತ ಒಂದು ವಾರದಿಂದ ಎಡಬಿಡದೆ ಸುರಿಯುತ್ತಿದ್ದ ಮಳೆ ಇಳಿಮುಖವಾಗಿದೆ‌.ಶೃಂಗೇರಿ ,‌ಕೊಪ್ಪ, ಮೂಡಿಗೆರೆ , ಎನ್ ಆರ್ ಪುರ ತಾಲೂಕುಗಳಲ್ಲಿ ನಿನ್ನೆ ಸಂಜೆಯಿಂದಲೇ ಮಳೆ ಕಡಿಮೆಯಾಗಿದ್ದು, ಈ ಭಾಗಗಳು ಸಹಜ ಸ್ಥಿತಿಗೆ ಮರಳಿವೆ.


ಜಲಾವೃತವಾಗಿದ್ದ ಶೃಂಗೇರಿ ಶಾರದ ಪೀಠದಲ್ಲಿ ಸಹ ನೀರಿನ ಪ್ರಮಾಣ ತಗ್ಗಿದೆ.
ತುಂಬಾ ಭದ್ರ ನದಿಗಳಲ್ಲಿ ನೀರಿನಮಟ್ಟ ಜಾಸ್ತಿಯಾಗಿ ಇವು ತುಂಬಿ ಹರಿದಿದ್ದರಿಂದ ಜಲಾವೃತಗೊಂಡಿದ್ದ ರಸ್ತೆಗಳಲ್ಲಿ ಸಂಚಾರ ಪುನರಾರಾಂಭವಾಗಿದೆ. ಚಾರ್ಮುಡಿ ಘಾಟ್ ನಲ್ಲಿ ಸಹ ಸಂಚಾರ ಆರಂಭವಾಗಿದೆ.
ಇನ್ನು ಮಡಿಕೇರಿಯಲ್ಲಿಯೂ ಮಳೆ ಕಡಿಮೆಯಾಗಿದೆ. ಕಾವೇರಿ, ಲಕ್ಷ್ಮಣತೀರ್ಥ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

Share post:

Subscribe

spot_imgspot_img

Popular

More like this
Related

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ ಬೆಂಗಳೂರು: ಪ್ರಧಾನಮಂತ್ರಿ...

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ ರೆಡ್ಡಿ ಆರೋಪ

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ...

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು!

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು! ಉಗುರು ಕಚ್ಚುವುದು...

ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಕಳಪೆ: ಬೆಂಗಳೂರು, ಮಂಗಳೂರು ನಗರವಾಸಿಗಳಿಗೆ ಆತಂಕ

ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಕಳಪೆ: ಬೆಂಗಳೂರು, ಮಂಗಳೂರು ನಗರವಾಸಿಗಳಿಗೆ ಆತಂಕ ಬೆಂಗಳೂರು: ಕಳೆದ...