ಭಟ್ಟರ ಚಿತ್ರದಲ್ಲಿ ಕಾಮನ್ ಮ್ಯಾನ್ ಶಿವಣ್ಣ

Date:

ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಡಾ ಶಿವರಾಜ್ ಕುಮಾರ್ ಹಾಗೂ ವಿಕಟಕವಿ , ನಿರ್ದೇಶಕ ಯೋಗರಾಜ್ ಭಟ್ ಕಾಂಬಿನೇಶನ್ ನಲ್ಲಿ ಸಿನಿಮಾವೊಂದು‌ ಬರಲಿದೆ ಎಂಬ ಸುದ್ದಿ ಬಹುದಿನಗಳಿಂದ ಕೇಳಿ ಬರುತ್ತಲೇ ಇದೆ.
ಆದರೆ, ಇದು ಕನ್ಫರ್ಮ್ ಆಗಿರಲಿಲ್ಲ. ಇದೀಗ ಶಿವಣ್ಣ ಮತ್ತು ಭಟ್ಟರ ಕಾಂಬಿನೇಶನ್ ನಲ್ಲಿ ಸಿನಿಮಾ ಸೆಟ್ಟೇರುವುದು ಖಾತ್ರಿಯಾಗಿದೆ.
ಭಟ್ಟರು ಸದ್ಯ ಪಂಚತಂತ್ರ ಸಿನಿಮಾದಲ್ಲಿ‌ ಬ್ಯುಸಿ ಇದ್ದಾರೆ. ‘ಪಂಚತಂತ್ರ’ ಪರದೆ ಅಲಂಕರಿಸಿದ‌ ಮೇಲೆ, ಅಂದ್ರೆ ರಿಲೀಸ್ ಆದ ಬಳಿಕ ಶಿವಣ್ಣ ಜೊತೆಗಿನ ಸಿನಿಮಾ ಕೆಲಸದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಭಟ್ಟರು.


ಎಲ್ಲಾ ಅಂದುಕೊಂಡಂತೆ ನಡೆದರೆ ದೀಪಾವಳಿ ಹೊತ್ತಿಗೆ ಚಿತ್ರೀಕರಣ ಆರಂಭವಾಗಲಿದೆ.
ಈ ಹೊಸ ಸಿನಿಮಾದಲ್ಲಿ ಶಿವಣ್ಣ ಕಾಮನ್ ಮ್ಯಾನ್ ಆಗಿ ಕಾಣಿಸಿಕೊಳ್ಳಲಿದ್ದಾರಂತೆ. ಇಲ್ಲಿಯವರೆಗೆ ಎಂದೂ ಮಾಡಿರದ ಪಾತ್ರದಲ್ಲಿ ಶಿವಣ್ಣ ಅಭಿನಯಿಸಲಿದ್ದಾರೆ.

ಅಂದರ್ ಬಾಹರ್ ಸಿನಿಮಾಕ್ಕೆ ಬಂಡವಾಳ ಹಾಕಿದ್ದ ಭಾಸ್ಕರ್ ಈ ಚಿತ್ರಕ್ಕೆ ಬಂಡವಾಳ ಹಾಕ್ತಿದ್ದಾರೆ.‌ ಹರಿಕೃಷ್ಣ ಸಂಗೀತದ ಬಲನೀಡಲಿದ್ದಾರೆ. ಭಟ್ಟರ ಸಂಭಾಷಣೆ ಶಿವಣ್ಣ ಹೇಳೋದನ್ನು ನೋಡಿ, ಕೇಳಿ ಆನಂದಿಸೋ‌ ಕುತೂಹಲ ಎಲ್ಲರದ್ದು…!

Share post:

Subscribe

spot_imgspot_img

Popular

More like this
Related

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...