ಮುಂದುವರೆದ ಕೈಲಾಸ ಮಾನಸ ಸರೋವರ ಯಾತ್ರಾರ್ಥಿಗಳ ರಕ್ಷಣಾ ಕಾರ್ಯ

Date:

ಕೈಲಾಸ ಸರೋವರ ಯಾತ್ರೆ ಕೈಗೊಂಡಿದ್ದ ಯಾತ್ರಾರ್ಥಿಗಳ ರಕ್ಷಣಾ ಕಾರ್ಯ ಮುಂದುವರೆದಿದೆ.
ಭಾರೀ ಮಳೆ ಹಾಗೂ ಹವಮಾನ ವೈಪರಿತ್ಯದಿಂದ ಕಾರ್ಯಾಚರಣೆ ವಿಳಂಬವಾಗಿದೆ.
ರಸ್ತೆ ಅಪಘಾತದಲ್ಲಿ 5 ಮಂದಿ ಸೇರಿದಂತೆ ಒಟ್ಟು 7ಮಂದಿ ಸಾವನ್ನಪ್ಪಿದ್ದಾರೆ.


ಹಿಲ್ಸಾದಲ್ಲಿ 550ಮಂದಿ , ಸಿಮಿಕೋಟ್ ನಲ್ಲಿ 525 ಮಂದಿ, ಟಿಬೆಟ್ ಭಾಗದಲ್ಲಿ 500ಮಂದಿ ಒಳಗೊಂಡಂತೆ 1575 ಮಂದಿ ಭಾರತೀಯ ಪ್ರವಾಸಿಗರು ಸಂಕಷ್ಟದಲ್ಲಿದ್ದರು. ಇತ್ತ ನೇಪಾಳ್ ಗಂಜ್ ನಿಂದ 104 ಮಂದಿ ಪ್ರವಾಸಿಗರನ್ನು 7ಕಮರ್ಷಿಯಲ್ ವಿಮಾನಗಳ ಮೂಲಕ ಸಿಮಿಕೋಟ್ ಗೆ ಸ್ಥಳಾಂತರಿಸಲಾಗಿದೆ.
ಸಿಮಿಕೋಟ್ ನಿಂದ ಉತ್ತರ ಪ್ರದೇಶ ರಾಜಧಾನಿ ಲಕ್ನೋ ಗೆ ರಸ್ತೆ ಮುಖೇನ ಮೂರು ಗಂಟೆಗಳಲ್ಲಿ ತಲುಪಬಹುದು. ಸಿಲುಕಿರುವ ಯಾತ್ರಾರ್ಥಿಗಳಿಗೆ ವೈದ್ಯಕೀಯ ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ.
ಕರ್ನಾಟಕದ 290 ಯಾತ್ರಾರ್ಥಿಗಳು ಸೇರಿದಂತೆ ದೇಶದ 1500 ಯಾತ್ರಾರ್ಥಿಗಳ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ‌.
ಕನ್ನಡಿಗರೆಲ್ಲರು ನೇಪಾಳಾದ ಸಿಮಿಕೋಟ್ ನಲ್ಲಿದ್ದು, ರಸ್ತೆ ಮಾರ್ಗವಾಗಿ ಕಠ್ಮಂಡು ಮೊದಲಾದ ಪ್ರದೇಶಗಳಿಗೆ ತರುವ ಯತ್ನ ನಡೆದಿದೆ.
ಯಾತ್ರಾರ್ಥಗಳ ಸಂಪರ್ಕಕ್ಕೆ +9779823672371 ಗೆ ಕರೆಮಾಡಬಹುದು.

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌ ಸೇರಿ 70 ಮಂದಿಗೆ ಗೌರವ

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌...

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ ಕಲಬುರಗಿ: ಚಿತ್ತಾಪುರದಲ್ಲಿ ನವೆಂಬರ್...

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ...

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ ಬೆಂಗಳೂರು:...