ವಾಹನ ಸವಾರರಿಗೆ ತಟ್ಟಿತು ಸಾಲಮನ್ನಾ ಬಿಸಿ…!

Date:

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಸರ್ಕಾರದ 2018-19ನೇ ಸಾಲಿನ ಮುಂಗಡ ಪತ್ರವನ್ನು ವಿಧಾನಸಭೆಯಲ್ಲಿ ಮಂಡಿಸುತ್ತಿದ್ದಾರೆ.
ಬಜೆಟ್ ಮಂಡನೆ ಆರಂಭವಾಗಿದ್ದು, 2,18, 488 ಲಕ್ಷ ಕೋಟಿ ರೂ ಗಾತ್ರದ ಬಜೆಟ್ ಮಂಡಿನೆಯಾಗುತ್ತಿದೆ.
ರೈತರ ಸಂಪೂರ್ಣ ಸಾಲಮನ್ನಾದ ಬದಲು 2ಲಕ್ಷ ರೂವರೆಗಿನ ಸಾಲ ಮಾತ್ರ ಮನ್ನಾ ಮಾಡಲಾಗಿದ್ದು, ಇದಕ್ಕೆ 34 ಸಾವಿರ ಕೋಟಿ ರೂ ಮೀಸಲಿಡಲಾಗಿದೆ.


ಸಾಲಮನ್ನಾದ ಬಿಸಿ ವಾಹನ ಸವಾರರಿಗೆ ತಟ್ಟಿದೆ…! ಪೆಟ್ರೋಲ್ ಮೇಲಿನ ಸೆಸ್ ಶೇ 30ರಿಂದ 32ಕ್ಕೆ ಏರಿಕೆ ಮಾಡಲಾಗಿದೆ. ಇದರಿಂದ ಕರ್ನಾಟಕದಲ್ಲಿ‌ ಪೆಟ್ರೋಲ್ ಮೇಲಿನ ದರ 1.14 ರೂ ಏರಿಕೆಯಾಗಿದೆ.
ಡೀಸೆಲ್ ಮೇಲಿನ ಸೆಸ್ ಶೇ 19ರಿಂದ 21ಕ್ಕೆ ಏರಿಕೆಯಾಗಿದ್ದು ಡೀಸೆಲ್ ಬೆಲೆ 1.12ರೂ ಗೆ ಹೆಚ್ಚಳವಾಗಿದೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...