ಬಳ್ಳಾರಿ ಜಿಲ್ಲೆಗೆ ಮರಳಿದ ಹರಪ್ಪನಹಳ್ಳಿ

Date:

 

ದಾವಣಗೆರೆ ಜಿಲ್ಲೆಯಲ್ಲಿದ್ದ ಹರಪ್ಪನಹಳ್ಳಿ ಮರಳಿ ಬಳ್ಳಾರಿ ಜಿಲ್ಲೆಗೆ ಸೇರ್ಪಡೆಗೊಂಡಿದೆ.

ಈ ಬಗ್ಗೆ ರಾಜ್ಯ ಸರ್ಕಾರ ಗೆಜೆಟ್​ ಹೊರಡಿಸಿದೆ.
ಬಳ್ಳಾರಿ ಜಿಲ್ಲೆಗೆ ಹರಪನಹಳ್ಳಿ ಮರುಸೇರ್ಪಡೆ ಕುರಿತು ಕರ್ನಾಟಕ ರಾಜ್ಯಪತ್ರ ಮೂಲಕ ಅಧಿಕೃತ ಆದೇಶ ಹೊರಡಿಸಲಾಗಿದೆ. ದಾವಣಗೆರೆ ನೂತನ ಜಿಲ್ಲೆಯಾಗಿ ಘೋಷಣೆಯಾದ ವೇಳೆ ಬಳ್ಳಾರಿ ಜಿಲ್ಲೆಯಲ್ಲಿದ್ದ ಹರಪನಹಳ್ಳಿಯನ್ನು, ದಾವಣಗೆರೆ ಜಿಲ್ಲೆಗೆ ಸೇರಿಸಲಾಗಿತ್ತು.


ಆದರೆ, ಕಲಂ 371 ಜೆ ಸೌಲಭ್ಯದಿಂದ ಹರನಪನಹಳ್ಳಿ ವಂಚಿತಗೊಂಡಿತ್ತು. ಇದರಿಂದಾಗಿ ಹರಪನಹಳ್ಳಿಯಲ್ಲಿ ಹೈದರಾಬಾದ್​-ಕರ್ನಾಟಕಕ್ಕೆ ಸೇರ್ಪಡೆ ಮಾಡುವಂತೆ ಆಗ್ರಹಿಸಿ ಹೋರಾಟ ನಡೆದಿತ್ತು. ಬಳಿಕ ಹಿಂದಿನ ಕಾಂಗ್ರೆಸ್​ ಸರ್ಕಾರ ಹರಪನಹಳ್ಳಿಯನ್ನು ಬಳ್ಳಾರಿ ಜಿಲ್ಲೆಗೆ ಸೇರ್ಪಡೆ ಮಾಡಿತ್ತು. ಹರಪನಹಳ್ಳಿ ಬಳ್ಳಾರಿಯಿಂದ ದೂರ ಆಗುತ್ತದೆ ಎಂದು ಕೆಲವು ಕಡೆಗೆ ವಿರೋಧ ವ್ಯಕ್ತವಾಗಿದ್ದವು. ಈಗ ಬಳ್ಳಾರಿ ಜಿಲ್ಲೆಯಲ್ಲಿ ಹರಪನಹಳ್ಳಿ ತಾಲೂಕು ಸೇರ್ಪಡೆಯೊಂದಿಗೆ 11 ತಾಲೂಕುಗಳಿವೆ.

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ತಪ್ಪದೆ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ! ಯಾವುವು ಗೊತ್ತಾ..?

ಚಳಿಗಾಲದಲ್ಲಿ ತಪ್ಪದೆ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ! ಯಾವುವು ಗೊತ್ತಾ..? ಚಳಿಗಾಲದಲ್ಲಿ ಹೃದಯ...

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...