ನಮಗೆ ವೋಟ್ ಹಾಕಿಲ್ಲ-ನಾವು ನೀರು ಬಿಡಲ್ಲ‌….! ಹೀಗಂದಿದ್ದು ಮೈತ್ರಿ ಸರ್ಕಾರದ ಈ ಶಾಸಕರಂತೆ…!?

Date:

ನಮ್ಮ ಪಕ್ಷಕ್ಕೆ ವೋಟ್ ಹಾಕಿಲ್ಲ ಹಾಗಾಗಿ ನಾವು ನೀರು ಬಿಡಲ್ಲ ಎಂದು ಮೈತ್ರಿ ಸರ್ಕಾರದ ಶಾಸಕರೊಬ್ಬರು ಹೇಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಬೆಂಗಳೂರಿನ ಹೇರೋಹಳ್ಳಿ ವಾರ್ಡ್ ಏರಿಯಾದ ಜನ ಕಾಂಗ್ರೆಸ್ ಪಕ್ಷಕ್ಕೆ ವೋಟ್ ಮಾಡಿಲ್ಲ ಹೀಗಾಗಿ ಆ ಭಾಗದ ಜನರಿಗೆ ನೀರು ಬಿಡ್ಬೇಡಿ ಅಂತ ಯಶವಂತಪುರ ಶಾಸಕ ಎಸ್.ಟಿ ಸೋಮ್ ಶೇಖರ್ ಕಾರ್ಪೋರೇಟರ್ ರಾಜಣ್ಣಗೆ ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.


ಹೇರೋಹಳ್ಳಿ ವಾರ್ಡ್ ನ ಏಕದಂತ ಬಡಾವಣೆಗೆ ಕಳೆದ ಐದು ತಿಂಗಳಿಂದ ನೀರಿನ ಪೂರೈಕೆ ಇಲ್ಲ. ಈ ಬಡಾವಣೆ ಮತದಾರರು ಬಿಜೆಪಿ ಮತ್ತು ಜೆಡಿಎಸ್ ಪರ ಎಂಬ ಕಾರಣಕ್ಕೆ ಶಾಸಕರು , ಕಾಂಗ್ರೆಸ್ ಕಾರ್ಪೋರೇಟರ್ ನೀರು ಬಿಡುತ್ತಿಲ್ಲ ಎಂದು ಆರೋಪಿಸಲಾಗಿದೆ. ಈ ಆರೋಪವನ್ನು ಕಾರ್ಪೋರೇಟರ್ ರಾಜಣ್ಣ ತಳ್ಳಿ ಹಾಕಿದ್ದಾರೆ.

Share post:

Subscribe

spot_imgspot_img

Popular

More like this
Related

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್!

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್! ಬೆಂಗಳೂರು:- ಆಟೋಗೆ ಕಸ...

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್! ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...