ಅಪ್ಪನನ್ನು ಕೊಂದ ಉಗ್ರರನ್ನು ಕೊಲ್ಲಲು ಸೇನೆ ಸೇರ್ತೀನಿ

Date:

ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಉಗ್ರರ ನಡುವಿನ ಕಾರ್ಯಾಚರಣೆಯಲ್ಲಿ ಹುತಾತ್ಮನಾದ ಪೊಲೀಸ್ ಪೇದೆಯ ಪುತ್ರ ಇದೀಗ ಸೇನೆ ಸೇರಲು ರೆಡಿಯಾಗಿದ್ದಾನೆ.
ತಂದೆಯನ್ನು ಕೊಂದ ಉಗ್ರರ ವಿರುದ್ಧ ಸೇಡು ತೀರಿಸಿಕೊಳ್ಳಲು ನಾನು ಕೂಡ ಭಾರತೀಯ ಸೇನೆ ಸೇರುತ್ತೇನೆ ಎಂದು ಪೇದೆ ಪುತ್ರ ಹೇಳಿಕೆ ನೀಡಿದ್ದಾನೆ. ಕಳೆದ ಬಾಟಮಾಲೂ ಪ್ರದೇಶದಲ್ಲಿ ನಡೆದಿದ್ದ ಉಗ್ರ ನಿಗ್ರಹ ಕಾರ್ಯಾಚರಣೆ ವೇಳೆ ಪೇದೆ ಪರ್ವೇಜ್ ಅಹ್ಮದ್ ಹುತಾತ್ಮರಾಗಿದ್ದರು.

ನಿನ್ನೆ ಅವರ ಅಂತ್ಯಕ್ರಿಯೆ ನಡೆದಿದ್ದು, ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರ ಪುತ್ರ ತಾನೂ ಕೂಡ ಸೇನೆ ಸೇರಿ ನನ್ನ ತಂದೆಯ ಕೊಂದ ಉಗ್ರರನ್ನು ಕೊಂದು ಹಾಕುತ್ತೇನೆ ಎಂದು ಸಂಕಲ್ಪ ಮಾಡಿದ್ದಾನೆ.
ಪರ್ವೇಜ್ ಅಹ್ಮದ್ ಸಾವಿನ ಹಿನ್ನಲೆಯಲ್ಲಿ ಅವರ ಕುಟುಂಬಸ್ಥರಿಗೆ ಕಾಶ್ಮೀರ ಸರ್ಕಾರ ಉದ್ಯೋಗ ಭರವಸ ನೀಡಿದೆಯಾದರೂ, ತಾನು ಸೇನೆಯನ್ನೇ ಸೇರುವುದಾಗಿ ಪುತ್ರ ಹೇಳ್ತಿದ್ದಾನೆ.‌

Share post:

Subscribe

spot_imgspot_img

Popular

More like this
Related

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...