ಕೆಎಸ್ಆರ್ ಟಿಸಿ ಅಂಬಾರಿ ಬೆಂಕಿಗಾಹುತಿ

Date:

ಕೆಎಸ್ ಆರ್ ಟಿಸಿ ಅಂಬಾರಿ ಬಸ್ ಬೆಂಕಿಗಾಹುತಿ ಆಗಿದ್ದು, ಚಾಲಕನ ಜಾಗರೂಕತೆಯಿಂದಾಗಿ ಸಂಭವಿಸಬಹುದಿದ್ದ ಭಾರಿ ಅನಾಹುತವೊಂದು ತಪ್ಪಿದೆ. ಬೆಂಗಳೂರಿನ ಕೆ.ಆರ್ ಪುರ ಬಳಿಯ ಐಟಿಐ ತೂಗು ಸೇತುವೆ ಮೇಲೆ ಈ ಘಟನೆ ನಡೆದಿದೆ. ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಇದಾಗಿತ್ತು. ಇಂಜಿನ್ ನಲ್ಲಿ ಕೆಟ್ಟು, ಬೆಂಕಿ ಹೊತ್ತಿಕೊಂಡಿದೆ. ಬಸ್ ನ ಹಿಂಬದಿಯಲ್ಲಿ ಹೊಗೆಯಾಡುತ್ತಿರುವುದನ್ನು ಕಂಡು ಚಾಲಕ ಕೂಡಲೇ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಘಟನೆ ನಡೆದಿದ್ದು ಬೆಳಗ್ಗಿನ ಜಾವ 5.30ರ ಸುಮಾರಿಗೆ.

ಈ ವೇಳೆ 20 ಮಂದಿ ಪ್ರಯಾಣಿಕರು ಬಸ್ ನಲ್ಲಿದ್ದರಯ. ಕೆ. ಆರ್ ಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ದೇಹದ ಮೇಲೆ ಕಾಣಿಸುವ ಹುಟ್ಟುಮಚ್ಚೆಗಳು ಆರೋಗ್ಯಕ್ಕೆ ಅಪಾಯವೇ?

ದೇಹದ ಮೇಲೆ ಕಾಣಿಸುವ ಹುಟ್ಟುಮಚ್ಚೆಗಳು ಆರೋಗ್ಯಕ್ಕೆ ಅಪಾಯವೇ? ದೇಹದ ಮೇಲೆ ಹುಟ್ಟುಮಚ್ಚೆಗಳು ಇರುವುದು...

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...