ಭಾವುಕರಾದ ರೋಹಿಣಿ ಸಿಂಧೂರಿ

Date:

ಶಿರಾಡಿಘಾಟ್ ನಲ್ಲಿ ಮೂರು ದಿನಗಳ ಹಿಂದೆ ಗ್ಯಾಸ್ ಟ್ಯಾಂಕರ್ ಉರುಳಿ ಬಿದ್ದಿದ್ದು, ಇನ್ನೂ ಚಾಲಕ ಸಂತೋಷ್ ಮೃತ ದೇಹ ಪತ್ತೆಯಾಗಿಲ್ಲ.
ಮೃತ ದೇಹ ಪತ್ತೆಗಾಗಿ ಸಂತೋಷ್ ಕುಟುಂಬಸ್ಥರು ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಲ್ಲಿ‌ ಮನವಿ ಮಾಡಿದ್ದಾರೆ.
ಮೃತದೇಹ ಪತ್ತೆ ಮಾಡುವಲ್ಲಿ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿ ರೋಹಿಣಿ ಅವರ ಮೊರೆ ಹೋಗಿದ್ದಾರೆ.

ಕುಟುಂಬಸ್ಥರಿಗೆ ಸಹಾಯ ಮಾಡುವುದಾಗಿ ಭರವಸೆ ಮಾಡಿದ‌ ರೋಹಿಣಿ ಸಿಂಧೂರಿ ಅವರು ಅವರ ಅಳಲು ಕಂಡು ಭಾವುಕರಾದರು.
ಟ್ಯಾಂಕರ್ ಇಂಜಿನ್ ಜೊತೆಗೆ ನೀರಿನಲ್ಲಿ ಮುಳುಗಿದ್ದು, ಅದರಲ್ಲಿನ ಚಾಲಕ ಸಂತೋಷ್ ಮೃತ ದೇಹ 10 ಅಡಿ ಕೆಸರಲ್ಲಿ ಸಿಲುಕಿದೆ. ಆದ್ದರಿಂದ ಪತ್ತೆ ಕಾರ್ಯದಲ್ಲಿ ವಿಳಂಬವಾಗಿದೆ.

Share post:

Subscribe

spot_imgspot_img

Popular

More like this
Related

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ...

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌ ಬೆಂಗಳೂರು:...

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...