ಸಂಘಟನೆಗಳಿಂದ‌ ಮದುವೆಗೆ ಮರುಜೀವ…!

Date:

ಕೊಡಗು ಜಿಲ್ಲಾದ್ಯಂತ ಸುರಿದ ಮಳೆಗೆ ಮದುವೆಯೊಂದು ರದ್ದಾಗುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಮದುವೆಗೆ ಸಂಘಟನೆಗಳು ಮರುಜೀವ‌ ನೀಡಿವೆ.
ಎಮ್ಮೆತಾಳು ಗ್ರಾಮದಲ್ಲಿ ನಡೆಯಬೇಕಿದ್ದ ಮಂಜುಳಾ ಮತ್ತು ರಜೀಶ್ ಅವರ ಮದುವೆ‌ ರದ್ದಾಗುವ‌ ಹಾಗೆ ಮಾಡಿತ್ತು ಮಳೆ. ವಧು ಕುಟುಂಬದವರೆಲ್ಲಾ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಪಡೆದುಕೊಂಡಿದ್ದರು. ವಸ್ತುಗಳೆಲ್ಲಾ ನಾಶವಾಗಿದ್ದವು.‌

ಮದುವೆ ನಿಂತೇ ಹೋಯಿತು ಎಂದು‌ ಭಾವಿಸಲಾಗಿತ್ತು. ಹಾಗೂ ಸಾರ್ವಜನಿಕರು ಹಾಗೂ ನಾನಾ ಸಂಘಟನೆಗಳು ಮದುವೆ ಮಾಡಿಸಲು ಮುಂದಾಗಿ ಮಾನವೀಯತೆ ಮೆರೆದಿದ್ದಾರೆ.‌

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಘೋರ ಘಟನೆ: ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ!

ಬೆಂಗಳೂರಿನಲ್ಲಿ ಘೋರ ಘಟನೆ: ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ! ಬೆಂಗಳೂರು: ಬಾಗಲಗುಂಟೆ...

Bangalore: ಬಾರ್‌ʼನಲ್ಲಿ ಕುಡಿಯಲು ಹೋದ ವ್ಯಕ್ತಿ ನಿಗೂಢ ಸಾವು!

Bangalore: ಬಾರ್‌ʼನಲ್ಲಿ ಕುಡಿಯಲು ಹೋದ ವ್ಯಕ್ತಿ ನಿಗೂಢ ಸಾವು! ಬೆಂಗಳೂರು: ಬಾರ್‌ಗೆ ಕುಡಿಯಲು...

ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಹವಾಮಾನ ಇಲಾಖೆ 

ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಹವಾಮಾನ ಇಲಾಖೆ  ಬೆಂಗಳೂರು: ರಾಜ್ಯದ...

ಹೃದಯ ಸಮಸ್ಯೆ ಇದ್ದವರಿಗೆ ದಾಳಿಂಬೆ ಬೆಸ್ಟ್ ಅಂತೆ; ನೀವು ಕೂಡ ತಪ್ಪದೇ ಸೇವಿಸಿ

ಹೃದಯ ಸಮಸ್ಯೆ ಇದ್ದವರಿಗೆ ದಾಳಿಂಬೆ ಬೆಸ್ಟ್ ಅಂತೆ; ನೀವು ಕೂಡ ತಪ್ಪದೇ...