ಆರ್ ಬಿ ಐ ಉದ್ಯೋಗಿಗಳು ನೀಡಿದ ಗುಡ್ ನ್ಯೂಸ್

Date:

ಭವಿಷ್ಯ ನಿಧಿ, ಪಿಂಚಣಿ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆರ್ ಬಿ ಐ ಅಧಿಕಾರಿಗಳು ಮತ್ತು ಉದ್ಯೋಗಿಗಳ ಸಂಯುಕ್ತ ವೇದಿಕೆ (ಯುಎಫ್ ಆರ್ ಬಿಐಒಇ) ಸೆ.4 ಮತ್ತು 5ರಂದು ಕರೆಕೊಟ್ಟಿದ್ದ‌ ಮುಷ್ಕರ ಮುಂದೂಡಿದ್ದು, ಇಂದು‌ ಮತ್ತು ನಾಳೆ ಎಂದಿನಂತೆ ಸಾರಾಗವಾಗಿ ವ್ಯವಹಾರಗಳು ನಡೆಯುತ್ತವೆ. ‌


ಬ್ಯಾಂಕ್ ಮ್ಯಾನೇಜ್ಮೆಂಟ್ ಹಾಗೂ ಉದ್ಯೋಗಿಗಳ ಸಂಯುಕ್ತ ವೇದಿಕೆ ಸಭೆ ನಡೆಸಿದ ಬಳಿಕ, ಮುಷ್ಕರವನ್ನು ಮುಂದೂಡಲು ನಿರ್ಧರಿಸಲಾಗಿದೆ. ಮಾತುಕತೆಯ ವೇಳೆ ಬ್ಯಾಂಕ್ ಇನ್ನಷ್ಟು ಕಾಲಾವಕಾಶ ಕೇಳಿದ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಆದ್ದರಿಂದ ಸದ್ಯಕ್ಕೆ ಮುಷ್ಕರ ಮುಂದೂಡಿದ್ದಾರೆ.‌

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಘೋರ ಘಟನೆ: ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ!

ಬೆಂಗಳೂರಿನಲ್ಲಿ ಘೋರ ಘಟನೆ: ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ! ಬೆಂಗಳೂರು: ಬಾಗಲಗುಂಟೆ...

Bangalore: ಬಾರ್‌ʼನಲ್ಲಿ ಕುಡಿಯಲು ಹೋದ ವ್ಯಕ್ತಿ ನಿಗೂಢ ಸಾವು!

Bangalore: ಬಾರ್‌ʼನಲ್ಲಿ ಕುಡಿಯಲು ಹೋದ ವ್ಯಕ್ತಿ ನಿಗೂಢ ಸಾವು! ಬೆಂಗಳೂರು: ಬಾರ್‌ಗೆ ಕುಡಿಯಲು...

ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಹವಾಮಾನ ಇಲಾಖೆ 

ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಹವಾಮಾನ ಇಲಾಖೆ  ಬೆಂಗಳೂರು: ರಾಜ್ಯದ...

ಹೃದಯ ಸಮಸ್ಯೆ ಇದ್ದವರಿಗೆ ದಾಳಿಂಬೆ ಬೆಸ್ಟ್ ಅಂತೆ; ನೀವು ಕೂಡ ತಪ್ಪದೇ ಸೇವಿಸಿ

ಹೃದಯ ಸಮಸ್ಯೆ ಇದ್ದವರಿಗೆ ದಾಳಿಂಬೆ ಬೆಸ್ಟ್ ಅಂತೆ; ನೀವು ಕೂಡ ತಪ್ಪದೇ...