ಶಿವ ಖ್ಯಾತಿಯ ನಟ ಅರ್ಜುನ್ ಈಗ ಜನನಾಯಕ…!

Date:

ಶನಿ ಮತ್ತು ಮಹಾಕಾಳಿ ಧಾರವಾಹಿಯ ಶಿವ ಖ್ಯಾತಿಯ ನಟ ಅರ್ಜುನ್ ಈಗ ಜನನಾಯಕ.‌

ಧಾರವಾಹಿಯಲ್ಲಿ ಅದ್ಭುತ ನಟನೆಯ ಮೂಲಕ ಜನಮನ ಗೆದ್ದ ನಟ ಅರ್ಜುನ್ ಅವರನ್ನು ತಮ್ಮ ಪ್ರತಿನಿಧಿಯಾಗಿ ಆಯ್ಕೆ ಮಾಡಿದ್ದಾರೆ.


ಈ ಮೂಲಕ ಅರ್ಜುನ್ ರಾಜಕೀಯಕ್ಕೆ ಭರ್ಜರಿ ಎಂಟ್ರಿಕೊಟ್ಟಿದ್ದಾರೆ.
ಹೌದು, ತಿ. ನರಸೀಪುರ ಪುರಸಭೆ 14ನೇ ವಾರ್ಡ್ ನ ಕೌನ್ಸಿಲರ್ ಆಗಿ ಅರ್ಜುನ್ ಜಯಭೇರಿ ಬಾರಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅರ್ಜುನ್ ಕೊರಳಿಗೆ ವಿಜಯಮಾಲೆ ಬಿದ್ದಿದೆ.


ನಟನಾಗಿ ಮಿಂಚುತ್ತಿರುವ ಅರ್ಜುನ್ ರಾಜಕೀಯದಲ್ಲೂ ಮಿಂಚಿನ ಸಂಚಲನ ಉಂಟುಮಾಡಿ ಜನಸೇವೆಯ ಮೂಲಕ ದೊಡ್ಡ ಯಶಸ್ಸನ್ನುಗಳಿಸಲಿ ಎಂಬುದು ಅಭಿಮಾನಿಗಳ ಆಶಯ.

Share post:

Subscribe

spot_imgspot_img

Popular

More like this
Related

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...