ಶಿವ ಖ್ಯಾತಿಯ ನಟ ಅರ್ಜುನ್ ಈಗ ಜನನಾಯಕ…!

Date:

ಶನಿ ಮತ್ತು ಮಹಾಕಾಳಿ ಧಾರವಾಹಿಯ ಶಿವ ಖ್ಯಾತಿಯ ನಟ ಅರ್ಜುನ್ ಈಗ ಜನನಾಯಕ.‌

ಧಾರವಾಹಿಯಲ್ಲಿ ಅದ್ಭುತ ನಟನೆಯ ಮೂಲಕ ಜನಮನ ಗೆದ್ದ ನಟ ಅರ್ಜುನ್ ಅವರನ್ನು ತಮ್ಮ ಪ್ರತಿನಿಧಿಯಾಗಿ ಆಯ್ಕೆ ಮಾಡಿದ್ದಾರೆ.


ಈ ಮೂಲಕ ಅರ್ಜುನ್ ರಾಜಕೀಯಕ್ಕೆ ಭರ್ಜರಿ ಎಂಟ್ರಿಕೊಟ್ಟಿದ್ದಾರೆ.
ಹೌದು, ತಿ. ನರಸೀಪುರ ಪುರಸಭೆ 14ನೇ ವಾರ್ಡ್ ನ ಕೌನ್ಸಿಲರ್ ಆಗಿ ಅರ್ಜುನ್ ಜಯಭೇರಿ ಬಾರಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅರ್ಜುನ್ ಕೊರಳಿಗೆ ವಿಜಯಮಾಲೆ ಬಿದ್ದಿದೆ.


ನಟನಾಗಿ ಮಿಂಚುತ್ತಿರುವ ಅರ್ಜುನ್ ರಾಜಕೀಯದಲ್ಲೂ ಮಿಂಚಿನ ಸಂಚಲನ ಉಂಟುಮಾಡಿ ಜನಸೇವೆಯ ಮೂಲಕ ದೊಡ್ಡ ಯಶಸ್ಸನ್ನುಗಳಿಸಲಿ ಎಂಬುದು ಅಭಿಮಾನಿಗಳ ಆಶಯ.

Share post:

Subscribe

spot_imgspot_img

Popular

More like this
Related

ಮಹಿಳೆಯರಿಗೆ ಗುಡ್‌ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ‌

ಮಹಿಳೆಯರಿಗೆ ಗುಡ್‌ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ‌ ಬೆಂಗಳೂರು: ಗ್ಯಾರಂಟಿ...

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್ ಹಾಸನ: ಐತಿಹಾಸಿಕ ಪ್ರಸಿದ್ಧ ಹಾಸನಾಂಬೆ ದೇವಸ್ಥಾನದ...

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್!

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್! ಚಿನ್ನ ಖರೀದಿಗೆ...

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ! ಬೆಂಗಳೂರು:...