No menu items!
7.8 C
Munich
Thursday, April 30, 2026

ಶಿವ ಖ್ಯಾತಿಯ ನಟ ಅರ್ಜುನ್ ಈಗ ಜನನಾಯಕ…!

Must read

ಶನಿ ಮತ್ತು ಮಹಾಕಾಳಿ ಧಾರವಾಹಿಯ ಶಿವ ಖ್ಯಾತಿಯ ನಟ ಅರ್ಜುನ್ ಈಗ ಜನನಾಯಕ.‌

ಧಾರವಾಹಿಯಲ್ಲಿ ಅದ್ಭುತ ನಟನೆಯ ಮೂಲಕ ಜನಮನ ಗೆದ್ದ ನಟ ಅರ್ಜುನ್ ಅವರನ್ನು ತಮ್ಮ ಪ್ರತಿನಿಧಿಯಾಗಿ ಆಯ್ಕೆ ಮಾಡಿದ್ದಾರೆ.


ಈ ಮೂಲಕ ಅರ್ಜುನ್ ರಾಜಕೀಯಕ್ಕೆ ಭರ್ಜರಿ ಎಂಟ್ರಿಕೊಟ್ಟಿದ್ದಾರೆ.
ಹೌದು, ತಿ. ನರಸೀಪುರ ಪುರಸಭೆ 14ನೇ ವಾರ್ಡ್ ನ ಕೌನ್ಸಿಲರ್ ಆಗಿ ಅರ್ಜುನ್ ಜಯಭೇರಿ ಬಾರಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅರ್ಜುನ್ ಕೊರಳಿಗೆ ವಿಜಯಮಾಲೆ ಬಿದ್ದಿದೆ.


ನಟನಾಗಿ ಮಿಂಚುತ್ತಿರುವ ಅರ್ಜುನ್ ರಾಜಕೀಯದಲ್ಲೂ ಮಿಂಚಿನ ಸಂಚಲನ ಉಂಟುಮಾಡಿ ಜನಸೇವೆಯ ಮೂಲಕ ದೊಡ್ಡ ಯಶಸ್ಸನ್ನುಗಳಿಸಲಿ ಎಂಬುದು ಅಭಿಮಾನಿಗಳ ಆಶಯ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article