ಇಂದು ಮಧ್ಯಾಹ್ನದಿಂದ ಶಿರಾಡಿಘಾಟ್ ಸಂಚಾರ ಮುಕ್ತ

Date:

ಇಂದು ಮಧ್ಯಾಹ್ನದಿಂದ ಶಿರಾಡಿಘಾಟ್ ರಸ್ತೆಯಲ್ಲಿ ಲಘುವಾಹನಗಳ ಸಂಚಾರಕ್ಕೆ ಅವಕಾಶ‌ ಕಲ್ಪಿಸಿ ಕೊಡಲು ಹಾಸನ ಜಿಲ್ಲಾಡಳಿತ ಅನುಮತಿ ನೀಡಿದೆ.

ಈ ಬಗ್ಗೆ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮಾಹಿತಿ ನೀಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಪರಿಶೀಲನೆ ನಡೆಸಿ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಲಘುವಾಹನಗಳ ಓಡಾಟಕ್ಕೆ ಮಾತ್ರ ಅನುಮತಿ ನೀಡಲಾಗಿದ್ದು, ಯಾವುದೇ ರೀತಿಯ ಅನಾಹುತಗಳಾದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೇ ಜವಬ್ದಾರರಾಗುತ್ತಾರೆ ಎಂದು ಅವರು‌ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಮಹಿಳೆಯರಿಗೆ ಗುಡ್‌ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ‌

ಮಹಿಳೆಯರಿಗೆ ಗುಡ್‌ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ‌ ಬೆಂಗಳೂರು: ಗ್ಯಾರಂಟಿ...

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್ ಹಾಸನ: ಐತಿಹಾಸಿಕ ಪ್ರಸಿದ್ಧ ಹಾಸನಾಂಬೆ ದೇವಸ್ಥಾನದ...

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್!

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್! ಚಿನ್ನ ಖರೀದಿಗೆ...

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ! ಬೆಂಗಳೂರು:...