ಇಂದು ಶೀರೂರು ಶ್ರೀಗಳ ಆರಾಧನೆ

Date:

ಜುಲೈ 19ರಂದು ಅನುಮಾನಾಸ್ಪದ ಮರಣವನ್ನಪ್ಪಿದ ಶೀರೂರು ಲಕ್ಷ್ಮೀವರ ತೀರ್ಥ ಸ್ವಾಮೀಜಿ ಆರಾಧನೆ ಇಂದು ನಡೆಯಲಿದೆ.
ಶೀರೂರು ಮೂಲಮಠದಲ್ಲಿ ಆರಾಧನಾ ಪ್ರಕ್ರಿಯೆ ನಡೆಯಲಿದೆ. ಪವಮಾನ ಹೋಮ, ನವಕ ಪ್ರಧಾನ ಹೋಮ, ವಿರಾಜ ಮಂತ್ರಹೋಮ ನಡೆಯಲಿದೆ. ಈ ಎಲ್ಲಾ ಪ್ರಕ್ರಿಯೆ ಬಳಿಕ ಮುಖ್ಯ ಪ್ರಾಣ ದೇವರು, ಅನ್ನವಿಠ್ಠಲ ದೇವರಿಗೆ ಎಳನೀರಿನ ಅಭಿಷೇಕ‌ ನಡೆಯಲಿದೆ. ‌

ಆರಾಧನಾ ಪ್ರಕ್ರಿಯೆ ಬಳಿಕ‌ ಅನ್ನದಾನ ನಡೆಯಲಿದೆ. ಶೀರೂರು ಮಠದ ದ್ವಂದ್ವ ಮಠವಾದ ಸೋದೆ‌ ಮಠ ಆರಾಧನಾ ಪ್ರಕ್ರಿಯೆ ಜವಬ್ದಾರಿ ಹೊತ್ತಿದೆ.

Share post:

Subscribe

spot_imgspot_img

Popular

More like this
Related

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್ ಹಾಸನ: ಐತಿಹಾಸಿಕ ಪ್ರಸಿದ್ಧ ಹಾಸನಾಂಬೆ ದೇವಸ್ಥಾನದ...

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್!

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್! ಚಿನ್ನ ಖರೀದಿಗೆ...

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ! ಬೆಂಗಳೂರು:...

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್ ಬಿಗ್ ಬಾಸ್ ಕಾರ್ಯಕ್ರಮ...