ಇಂದು ಶೀರೂರು ಶ್ರೀಗಳ ಆರಾಧನೆ

Date:

ಜುಲೈ 19ರಂದು ಅನುಮಾನಾಸ್ಪದ ಮರಣವನ್ನಪ್ಪಿದ ಶೀರೂರು ಲಕ್ಷ್ಮೀವರ ತೀರ್ಥ ಸ್ವಾಮೀಜಿ ಆರಾಧನೆ ಇಂದು ನಡೆಯಲಿದೆ.
ಶೀರೂರು ಮೂಲಮಠದಲ್ಲಿ ಆರಾಧನಾ ಪ್ರಕ್ರಿಯೆ ನಡೆಯಲಿದೆ. ಪವಮಾನ ಹೋಮ, ನವಕ ಪ್ರಧಾನ ಹೋಮ, ವಿರಾಜ ಮಂತ್ರಹೋಮ ನಡೆಯಲಿದೆ. ಈ ಎಲ್ಲಾ ಪ್ರಕ್ರಿಯೆ ಬಳಿಕ ಮುಖ್ಯ ಪ್ರಾಣ ದೇವರು, ಅನ್ನವಿಠ್ಠಲ ದೇವರಿಗೆ ಎಳನೀರಿನ ಅಭಿಷೇಕ‌ ನಡೆಯಲಿದೆ. ‌

ಆರಾಧನಾ ಪ್ರಕ್ರಿಯೆ ಬಳಿಕ‌ ಅನ್ನದಾನ ನಡೆಯಲಿದೆ. ಶೀರೂರು ಮಠದ ದ್ವಂದ್ವ ಮಠವಾದ ಸೋದೆ‌ ಮಠ ಆರಾಧನಾ ಪ್ರಕ್ರಿಯೆ ಜವಬ್ದಾರಿ ಹೊತ್ತಿದೆ.

Share post:

Subscribe

spot_imgspot_img

Popular

More like this
Related

ತಂಬಾಕು ಬೆಲೆ ಕುಸಿತ; ಅಧಿಕ ಬೆಲೆಗೆ ಖರೀದಿಸಲು ವರ್ತಕರ ಒಪ್ಪಿಗೆ: ಹೆಚ್.ಡಿ. ಕುಮಾರಸ್ವಾಮಿ

ತಂಬಾಕು ಬೆಲೆ ಕುಸಿತ; ಅಧಿಕ ಬೆಲೆಗೆ ಖರೀದಿಸಲು ವರ್ತಕರ ಒಪ್ಪಿಗೆ: ಹೆಚ್.ಡಿ....

ಇರಾನ್–ಇಸ್ರೇಲ್ ಯುದ್ಧ: ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸಜ್ಜು – ಸಚಿವ ಜೋಶಿ

ಇರಾನ್–ಇಸ್ರೇಲ್ ಯುದ್ಧ: ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸಜ್ಜು -...

ಇರಾನ್–ಇಸ್ರೇಲ್ ಸಂಘರ್ಷ ಪರಿಣಾಮ: ಅಬುಧಾಬಿಯಲ್ಲಿ ಸಿಲುಕಿದ ಹಾವೇರಿ ಟೆಕ್ಕಿ ಕುಟುಂಬ

ಇರಾನ್–ಇಸ್ರೇಲ್ ಸಂಘರ್ಷ ಪರಿಣಾಮ: ಅಬುಧಾಬಿಯಲ್ಲಿ ಸಿಲುಕಿದ ಹಾವೇರಿ ಟೆಕ್ಕಿ ಕುಟುಂಬ ಹಾವೇರಿ: ಇರಾನ್...

ಮೊಬೈಲ್ ನೋಡುತ್ತಾ ಊಟ ಮಾಡ್ತೀರಾ? ಹಾಗಿದ್ರೆ ಈ ಸ್ಟೋರಿ ನೋಡಿ

ಮೊಬೈಲ್ ನೋಡುತ್ತಾ ಊಟ ಮಾಡ್ತೀರಾ? ಹಾಗಿದ್ರೆ ಈ ಸ್ಟೋರಿ ನೋಡಿ ಇಂದಿನ ಜೀವನಶೈಲಿಯಲ್ಲಿ...