ಅರ್ಜುನ್ ಅಂಡ್ ಟೀಂ ಆರೈಕೆ ಮಾಡಿದ ಮಹಾರಾಜ…!

Date:

ದಸರಾ ಹತ್ತಿರ ಬರುತ್ತಿದೆ.‌ ಮೈಸೂರಿನಲ್ಲಿ ದಸರಾ ಸಿದ್ಧತೆ ಭರ್ಜರಿಯಾಗಿ ನಡೆಯುತ್ತಿದೆ. ಎಲ್ಲರಿಗೂ ಗೊತ್ತಿರುವಂತೆ ದಸರಾದ ಪ್ರಮುಖ ಆಕರ್ಷಣೆ ‘ಗಜಪಡೆ’.
ಅರ್ಜುನ್ ಮತ್ತು ತಂಡ ಗಜಪಡೆಯನ್ನು ಮೈಸೂರಿನ ಮಹಾರಾಜ ಯದುವೀರ ಕೃಷ್ಣದತ್ತ ಒಡೆಯರ್ ಸ್ವತಃ ತಾವೇ ಖುದ್ದು ಆರೈಕೆ ಮಾಡಿದ್ದಾರೆ.

ದಿ: ೧೦.೦೯.೨೦೧೮ ನಮ್ಮ ಮೈಸೂರಿನ ಸಂಸ್ಕೃತಿ ಹಾಗು ಸಂಪ್ರದಾಯಗಳಲ್ಲಿ ಆನೆಗಳು ಪ್ರಮುಖ ಪಾತ್ರ ವಹಿಸುತ್ತವೆ. ದಸರಾ ಮಹೋತ್ಸವಕ್ಕೆ ಮೈಸೂರು…

Posted by Yaduveer Krishnadatta Chamaraja Wadiyar on Monday, September 10, 2018

ಅರ್ಜುನನಿಗೆ ಕಬ್ಬು , ಬೆಲ್ಲ ಮತ್ತು ಬಾಳೆ ಹಣ್ಣು ನೀಡಿ ಒಡೆಯರ್ ಆಶೀರ್ವಾದ ಪಡೆದಿದ್ದಾರೆ.
ಈ ಬಾರಿ ಅರ್ಜುನ ದೇವಿ ಚಾಮುಂಡೇಶ್ವರಿಯನ್ನು ಹೊರಲಿದ್ದಾನೆ.
ಗಜಪಡೆಯನ್ನು ಆರೈಕೆ ಮಾಡಿರುವ ಮಹಾರಾಜರು ಫೇಸ್ ಬುಕ್ ಪೋಸ್ಟ್ ಮೂಲಕ ಸಂತೋಷ ಹಂಚಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ: ಡಿ.ಕೆ. ಶಿವಕುಮಾರ್

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ: ಡಿ.ಕೆ....

ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ

ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ ಬೆಂಗಳೂರು: ಕರಾವಳಿ ಹಾಗೂ...

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...