ಅರ್ಜುನ್ ಅಂಡ್ ಟೀಂ ಆರೈಕೆ ಮಾಡಿದ ಮಹಾರಾಜ…!

Date:

ದಸರಾ ಹತ್ತಿರ ಬರುತ್ತಿದೆ.‌ ಮೈಸೂರಿನಲ್ಲಿ ದಸರಾ ಸಿದ್ಧತೆ ಭರ್ಜರಿಯಾಗಿ ನಡೆಯುತ್ತಿದೆ. ಎಲ್ಲರಿಗೂ ಗೊತ್ತಿರುವಂತೆ ದಸರಾದ ಪ್ರಮುಖ ಆಕರ್ಷಣೆ ‘ಗಜಪಡೆ’.
ಅರ್ಜುನ್ ಮತ್ತು ತಂಡ ಗಜಪಡೆಯನ್ನು ಮೈಸೂರಿನ ಮಹಾರಾಜ ಯದುವೀರ ಕೃಷ್ಣದತ್ತ ಒಡೆಯರ್ ಸ್ವತಃ ತಾವೇ ಖುದ್ದು ಆರೈಕೆ ಮಾಡಿದ್ದಾರೆ.

ದಿ: ೧೦.೦೯.೨೦೧೮ ನಮ್ಮ ಮೈಸೂರಿನ ಸಂಸ್ಕೃತಿ ಹಾಗು ಸಂಪ್ರದಾಯಗಳಲ್ಲಿ ಆನೆಗಳು ಪ್ರಮುಖ ಪಾತ್ರ ವಹಿಸುತ್ತವೆ. ದಸರಾ ಮಹೋತ್ಸವಕ್ಕೆ ಮೈಸೂರು…

Posted by Yaduveer Krishnadatta Chamaraja Wadiyar on Monday, September 10, 2018

ಅರ್ಜುನನಿಗೆ ಕಬ್ಬು , ಬೆಲ್ಲ ಮತ್ತು ಬಾಳೆ ಹಣ್ಣು ನೀಡಿ ಒಡೆಯರ್ ಆಶೀರ್ವಾದ ಪಡೆದಿದ್ದಾರೆ.
ಈ ಬಾರಿ ಅರ್ಜುನ ದೇವಿ ಚಾಮುಂಡೇಶ್ವರಿಯನ್ನು ಹೊರಲಿದ್ದಾನೆ.
ಗಜಪಡೆಯನ್ನು ಆರೈಕೆ ಮಾಡಿರುವ ಮಹಾರಾಜರು ಫೇಸ್ ಬುಕ್ ಪೋಸ್ಟ್ ಮೂಲಕ ಸಂತೋಷ ಹಂಚಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...