ರಾತ್ರೋ ರಾತ್ರಿ ಬೀದಿಗಿಳಿದ ಬಿಬಿಎಂಪಿ ಅಧಿಕಾರಿಗಳು!

Date:

ಬಿಬಿಎಂಪಿ ಅಧಿಕಾರಿಗಳು ರಾತ್ರೋ ರಾತ್ರಿ ಬೀದಿಗಿಳಿದಿದ್ದಾರೆ! ಇದು ಹೈಕೋರ್ಟ್ ಚಾಟಿ ಬೀಸಿರುವ ಫಲ!
ಮೊದಲೇ ಎಚ್ಚೆತ್ತುಕೊಂಡು ಕೆಲಸ ಮಾಡಿದ್ದರೆ ಈ ತಲೆನೋವು ಅಧಿಕಾರಿಗಳಿಗೆ ಇರ್ತಿರ್ಲಿಲ್ಲ.

ರಸ್ತೆಗುಂಡಿಗಳನ್ನು ಮುಚ್ಚುವಂತೆ ಹೈಕೋರ್ಟ್ ಕಿವಿಹಿಂಡಿದ್ದು, ಇಂದು (ಸೆ.20) ಸಂಜೆಯೊಳಗೆ ಈ ಕೆಲಸ ಆಗದೇ ಇದ್ದಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದ್ದರಿಂದ ಬಿಬಿಎಂಪಿಗೆ ಚಳಿಜ್ವರ ಬಿಟ್ಟಿದೆ! ಇದರಿಂದಾಗಿ ನಗರದ ಕೆ.ಆರ್ ಸರ್ಕಲ್, ಚಾಲುಕ್ಯ ಸಿಗ್ನಲ್ ಮತ್ತಿತರ ಕಡೆಗಳಲ್ಲಿ ಗುಂಡಿ ಮುಚ್ಚುವ ಕೆಲಸಕ್ಕೆ ಮುಂದಾಗಿದೆ.

Share post:

Subscribe

spot_imgspot_img

Popular

More like this
Related

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ!

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ! ಬೆಂಗಳೂರು: ಡಿಜಿಪಿ...

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ ಬೆಂಗಳೂರು: ಪ್ರಧಾನಮಂತ್ರಿ...

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ ರೆಡ್ಡಿ ಆರೋಪ

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ...

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು!

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು! ಉಗುರು ಕಚ್ಚುವುದು...