ಆಪರೇಷನ್ ಮುಂಬೈ ಹಿಂದಿದೆ‌ ಕಾಂಗ್ರೆಸ್ ನ ಈ ಪ್ರಬಲ ನಾಯಕನ‌ ಕೈವಾಡ!

Date:

ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ ಮುರಿದು ಬೀಳುವುದು ಖಚಿತ ಎಂದು ಹೇಳಲಾಗುತ್ತಿದ್ದು ,ಕಾಂಗ್ರೆಸ್ ಶಾಸಕರು ಮುಂಬೈಗೆ ತೆರಳಿದ್ದಾರೆ. 5 ಮಂದಿ ಶಾಸಕರು ಎಲ್ಲೂ ಹೋಗಿಲ್ಲ , ಬೆಂಗಳೂರಲ್ಲೇ ಇದ್ದಾರೆ ಎಂಬ ಮಾಹಿತಿ ಇದೆ. 16 ಶಾಸಕರು ರಾಜೀನಾಮೆ ನೀಡಿವುದು ಪಕ್ಕಾ ಆದರೆ ಮಾತ್ರ ಬಿಜೆಪಿ ಅಖಾಡಕ್ಕೆ ಧುಮುಕುತ್ತದೆ. ಈ ನಡುವೆ ರಾಜೀನಾಮೆ ನೀಡುವ ಶಾಸಕರ ಸಂಖ್ಯೆ 30 ತಲುಪಿದರೂ ಆಶ್ಚರ್ಯವಿಲ್ಲ. ಆದ್ದರಿಂದ ಸರ್ಕಾರ ಪತನಗೊಂಡು ಹೊಸ ಸರ್ಕಾರ ಅಸ್ಥಿತ್ವಕ್ಕೆ ಬರಲಿದೆಯೇ ಎಂಬ ಪ್ರಶ್ನೆ ಬಲವಾಗಿ ಮೂಡಿದೆ.

ಈ ಮಧ್ಯೆ ಕಾಂಗ್ರೆಸ್ ಶಾಸಕರ ಬಂಡಾಯ, ಆಪರೇಷನ್ ಮುಂಬೈ  ಹಿಂದೆ ಪ್ರಬಲ ನಾಯಕರೊಬ್ಬರ ಕೈವಾಡ ಇದೆ ಎಂದು ಹೇಳಲಾಗಿದೆ. ಈ ಮುಖ್ಯವಾದ ಪ್ರಶ್ನೆಗೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿದ್ದಾರೆ. ಅವರೇ ಈ ಆಟ ಆಡುತ್ತಿದ್ದಾರೆ ಎಂಬ ಮಾತು ಬಲವಾಗಿ ಕೇಳಿಬರುತ್ತಿದೆ. ಅತೃಪ್ತಿಯ ಹಿಂದೆ ಸಿದ್ದರಾಮಯ್ಯ ಇದ್ದಾರೆಯೇ ಎಂಬ ಅನುಮಾನ ಮೂಡಿದೆ. ಇದನ್ನು ಅಸ್ತ್ರವಾಗಿಸಿಕೊಂಡು ಜೆಡಿಎಸ್ ಮುಂದೆ ಇಡುವ ಪ್ಲಾನ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...