ಅಪಘಾತದಲ್ಲಿ ದರ್ಶನ್ ಗೆ ಗಾಯ

Date:

ಸ್ಟಾರ್ ದರ್ಶನ್ ಅವರ‌ ಕಾರು ಮೈಸೂರು ಬಳಿ ಅಪಘಾತಕ್ಕೀಡಾಗಿದ್ದು, ದರ್ಶನ್ ಅವರ ಕೈ ಮುರಿತಕ್ಕೊಳಗಾಗಿದೆ ಎಂದು ತಿಳಿದುಬಂದಿದೆ. ‌

ಮೈಸೂರಿನ ಹಿನಕಲ್ ಬಳಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ನಟ ದೇವಾರಜ್ ಹಾಹಶು ಪ್ರಜ್ವಲ್ ದೇವರಾಜ್ ಕೂಡ ಇದ್ದರು. ಅವರಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ.


ದೇವರಾಜ್ , ದರ್ಶನ್, ಪ್ರಜ್ವಲ್ ಮೂವರು ಒಂದೇ ಕಾರಿನಲ್ಲಿ ಚಲಿಸುತ್ತಿದ್ದರು. ಚಿತ್ರೀಕರಣ ಮುಗಿಸಿ ವಾಪಸ್ಸು ಬರುತ್ತಿರುವಾಗ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಗಾಯಗೊಂಡ ನಟರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ ಎಂದು ಹೇಳಲಾಗಿದೆ.

Share post:

Subscribe

spot_imgspot_img

Popular

More like this
Related

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ಬೆಂಗಳೂರು: ಪರಪ್ಪನ...

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ ಬೆಂಗಳೂರು: ಪರಪ್ಪನ...

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ!

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ! ರೇಣುಕಾಸ್ವಾಮಿ...

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ ಸಾಧ್ಯತೆ!

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ...