ತುಮಕೂರು ಮಹಾನಗರ ಪಾಲಿಕೆ‌ ಮಾಜಿ ಮೇಯರ್ ಬರ್ಬರ ಹತ್ಯೆ

Date:

ತುಮಕೂರು ಮಹಾನಗರ ಪಾಲಿಕೆ‌ ಮಾಜಿ ಮೇಯರ್, ಹಾಲಿ ಸದಸ್ಯ ರವಿಕುಮಾರ್ ಅವರನ್ನು ದುಷ್ಕರ್ಮಿಗಳು ಕೊಲೆಗೈದಿದ್ದಾರೆ.

 

ನಗರದ ಬಟವಾಡಿಯಲ್ಲಿ ರವಿಕುಮಾರ್ ಬೆಳಗ್ಗೆ 8 ಗಂಟೆ ಸುಮಾರಿಗೆ ಟೀ ಕುಡಿಯುತ್ತಿರುವಾಗ ಟಾಟಾ ಏಸ್ ನಲ್ಲಿ ಬಂದ 7 ಮಂದಿ ದುಷ್ಕರ್ಮಿಗಳು ರವಿಕುಮಾರ್ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ರವಿಕುಮಾರ್ ಅವರ ಮುಖದ ಮೇಲೆ ಟೀ ಎರಚಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ಕೊಲೆಗೈದಿದ್ದಾರೆ ಎಂದು ತಿಳಿದು ಬಂದಿದೆ.
ಹಳೆ ದ್ವೇಷವೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ತನಿಖೆಯ ಬಳಿಕವಷ್ಟೇ ಸತ್ಯಾನುಸತ್ಯತೆ ಹೊರಬೀಳಲಿದೆ.

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...