ಸಿಂಹಗಳ ಸರಣಿ‌ಸಾವಿಗೆ ಇದೇ ಕಾರಣ…!

Date:

ಅಹಮದಾಬಾದಿನ ಗಿರ್ ಅರಣ್ಯ ಪ್ರದೇಶದಿಂದ ಸಂರಕ್ಷಣಾ ಪ್ರದೇಶಕ್ಕೆ ಸ್ಥಳಾಂತರಿಸಲ್ಪಟ್ಟಿದ್ದ 2 ಸಿಂಹಗಳು ಸಾವನ್ನಪ್ಪಿದ್ದು, ಇದರೊಂದಿಗೆ ಗಿರ್ ಅರಣ್ಯ ಪ್ರದೇಶದಲ್ಲಿ ಸಾವಿಗೀಡಾದ ಸಿಂಹಗಳ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ಈ ಪೈಕಿ 11 ಸಿಂಹಗಳು ಕಾದಾಟದಲ್ಲಿ ಹಾಗೂ ಉಳಿದ 12 ಸಿಂಹಗಳು ಸೋಂಕಿನಿಂದ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

 

ಸಿಂಹಗಳ ಸರಣಿ ಸಾವಿನ ಬಗ್ಗೆ ಗುಜರಾತ್ ಸಿಎಂ ವಿಜಯ್ ರೂಪಾನಿ ಕಳವಳ ವ್ಯಕ್ತಪಡಿಸಿದ್ದಾರೆ. ಸೋಂಕಿನಿಂದಾಗಿ ಇಷ್ಟೊಂದು ಪ್ರಮಾಣದಲ್ಲಿ ಸಿಂಹಗಳು ಸಾವಿಗೀಡಾಗುತ್ತಿರೋದು ದುರಾದೃಷ್ಟಕರ ಘಟನೆ ಎಂದು ಅವರು ಹೇಳಿದ್ದಾರೆ. ದೆಹಲಿ ಹಾಗೂ ಪುಣೆಯಿಂದ ತಜ್ಞ ವೈದ್ಯರನ್ನು ಕರೆಸಿ ಸಿಂಹಗಳ ಆರೋಗ್ಯ ತಪಾಸಣೆ ಹಾಗೂ ಆರೋಗ್ಯದ ಮೇಲೆ ತೀವ್ರ ನಿಗಾವಹಿಸಲಾಗಿದೆ ಎಂದಿದ್ದಾರೆ ಅವರು.

Share post:

Subscribe

spot_imgspot_img

Popular

More like this
Related

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...