ಸರ್ಕಾರಿ ಕೆಲ್ಸ ಕೊಡಿಸ್ತೀನಿ ಅಂತ ಈಕೆ 40 ಮಹಿಳೆಯರಿಗೆ ಏನ್ ಮಾಡಿದ್ಲು ಗೊತ್ತಾ?

Date:

ಸರ್ಕಾರಿ ಕೆಲಸ ಕೊಡಿಸೋದಾಗಿ ಹೇಳಿ ರಾಯಚೂರಿನ ಮಂಗಳವಾರಪೇಟೆ ಅಂಗನವಾಡಿ ಶಿಕ್ಷಕಿಯೊಬ್ಬಳು ಸುಮಾರು 40ಮಂದಿ ಮಹಿಳೆಯರನ್ನು ವಂಚಿಸಿರುವ ಆರೋಪ ಕೇಳಿಬಂದಿದೆ. ಅಂಗನವಾಡಿಯಲ್ಲಿ ಕೆಲಸ ಕೊಡಿಸ್ತಿನಿ ಅಂತ ಹೇಳಿ ನಕಲಿ ಆದೇಶ ಪ್ರತಿ ನೀಡಿ ಮಹಿಳೆಯರಿಗೆ ಪಂಗನಾಮ ಹಾಕಿದ್ದಾಳೆ.

ರಾಯಚೂರಿನ ಮಂಗಳವಾರಪೇಟೆ ನಿವಾಸಿ ಈರಮ್ಮ ಕೆಲ್ಸ ಕೊಡಿಸೋದಾಗಿ ಹೇಳಿ ಮೋಸ ಮಾಡಿದ ಅಂಗನವಾಡಿ ಶಿಕ್ಷಕಿ.

ಸರ್ಕಾರಿ ಉದ್ಯೋಗದ ಆದೇಶ ಪತ್ರವನ್ನೂ ಕೂಡ ನಕಲಿ ಮಾಡಿ ಯಾಮಾರಿಸಿದ್ದಾಳೆ.

ಈಗ ಹಣ ಕೇಳಿದ್ರೆ ಈರಮ್ಮ, ಸಿರವಾರ ಪೊಲೀಸ್ ಠಾಣೆಯ ಎಎಸ್‍ಐ ಬಿ.ಡಿ ಖಾದ್ರಿ ನನಗೆ ಮೋಸ ಮಾಡಿದ್ದಾನೆ. ಆತನಿಂದ ನನಗೆ ನ್ಯಾಯ ಕೊಡಿಸಿ ಅಂತ ಹೇಳ್ತಿದ್ದಾಳೆ.

Share post:

Subscribe

spot_imgspot_img

Popular

More like this
Related

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ ನಿಗದಿ

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ...

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ ಮೈಸೂರು:...

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ...

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..?

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..? ನುಗ್ಗೆಕಾಯಿ (Drumstick)...