ಟಿಪ್ಪು ಸುಲ್ತಾನ್ ನಿಂದ ನಮ್ಮ ಕುಟುಂಬ ತೊಂದ್ರೆ ಅನುಭವಿಸಿದೆ -ಪ್ರಮೋದಾ ದೇವಿ

Date:

ಟಿಪ್ಪು ಸುಲ್ತಾನ್ ನಿಂದ ನಮ್ಮ‌ಕುಟುಂಬ ತೊಂದರೆ ಅನುಭವಿಸಿದೆ. ಆದರೂ ಸರ್ಕಾರ ಏಕೆ ಟಿಪ್ಪು ಜಯಂತಿ ಆಚರಿಸುತ್ತಿದೆ ಎಂದು ಗೊತ್ತಿಲ್ಲವೆಂದು ರಾಜಮಾತೆ ಪ್ರಮೋದಾ ದೇವಿ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಮಾತಾಡಿದ ಅವರು ನಮ್ಮ‌ ಪೂರ್ವಜರು ನಮ್ಮ‌ ಕುಟುಂಬಕ್ಕೆ ತೊಂದರೆ ಕೊಟ್ಟವರ ಬಗ್ಗೆ ಜಾಸ್ತಿ ಮಾತಾಡಬಾರದು ಅಂದಿದ್ದಾರೆ ಅದಕ್ಕೆ ಹೆಚ್ಚು ಮಾತಾಡಲ್ಲ ಎಂದು ಹೇಳಿದರು.
ರಾಜಕಾರಣ ಪ್ರವೇಶದ ಬಗ್ಗೆ ಮಾತಾಡಿದ ಅವರು ಜನಸೇವೆಗೆ ರಾಜಕಾರಣಕ್ಕೆ ಬರಬೇಕೆಂದಿಲ್ಲ. ನಾನು ಯಾವುದೇ ಕಾರಣಕ್ಕೂ ರಾಜಕಾರಣಕ್ಕೆ ಬರಲ್ಲ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಕಳೆದ ವಾರದ ಕನ್ನಡ ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ...

ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ

ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ ದೇವನಹಳ್ಳಿಬೆಂಗಳೂರು: ಕೆಂಪೇಗೌಡ...

ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಸೋಷಿಯಲ್ ಮೀಡಿಯಾ ಅಕೌಂಟ್‌ಗಳು: ಸೈಬರ್ ಕ್ರೈಂ ತನಿಖೆ

ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಸೋಷಿಯಲ್ ಮೀಡಿಯಾ ಅಕೌಂಟ್‌ಗಳು: ಸೈಬರ್...

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: ಮಹಿಳೆ ಬಂಧನ, ಸಿಸಿಬಿ ಕಾರ್ಯಾಚರಣೆ

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: ಮಹಿಳೆ ಬಂಧನ, ಸಿಸಿಬಿ ಕಾರ್ಯಾಚರಣೆ ಬೆಂಗಳೂರು:ರಾಜ್ಯದ...