ಮೀಟೂ ವಿವಾದದ ಎಫೆಕ್ಟ್. ಹೊಸ‌ ಚಿತ್ರದಿಂದ ಶೃತಿಗೆ ಗೇಟ್ ಪಾಸ್…!!?

Date:

ಶೃತಿ ಹರಿಹರನ್, ಇತ್ತೀಚಿಗೆ ಸಿನಿಮಾಗಿಂತ ಹೆಚ್ಚು ಸುದ್ದಿಯಾಗಿದ್ದು ಮೀಟೂ ವಿವಾದದಲ್ಲಿ. ಮೀಟೂ ಪ್ರಕರಣದಲ್ಲಿ ಹೆಚ್ಚು ಕಾಣಿಸಿಕೊಂಡ ಶೃತಿ, ಇದರಲ್ಲೇ ಮುಳುಗಿ ಹೋಗಿದ್ದಾರೆ. ಹೀಗಿದ್ದಾಗ ಮೀಟೂ ಗಲಾಟೆಯ ನಡುವಲ್ಲಿ ಶ್ರುತಿ ಹರಿಹರನ್ ಕೈಲಿದ್ದ ಕನ್ನಡದ ಅವಕಾಶಗಳೆಲ್ಲವೂ ಕೈ ಜಾರಿ ಹೋಗುತ್ತಿದೆ.ದರ್ಶನ್, ಸುದೀಪ್‌ ಸೇರಿದಂತೆ ದೊಡ್ಡ ಸ್ಟಾರ್ ನಟರ ಜೊತೆ ನಟಿಸಿದ ನಟಿ ಶೃತಿ ಹರಿಹರನ್ ಇನ್ಮುಂದೆ ಕನ್ನಡ ಚಿತ್ರರಂಗದಿಂದ ಕಣ್ಮರೆಯಾಗ್ತಾರೆ ಅನ್ನೋ‌ ಮಾತುಗಳು ಗಾಂಧಿನಗರದಲ್ಲಿ ಕೇಳಿ‌ ಬರ್ತಿದೆ. ಇಂತಹ ಸಂದರ್ಭದಲ್ಲಿ ಶೃತಿ ಅಭಿನಯಿಸಬೇಕಿದೆ ಚಿತ್ರಕ್ಕೆ ಹೊಸ ನಾಯಕಿಯನ್ನು ಕರೆ ತರಲಾಗಿದೆಯಂತೆ..ಬಿ.ಎಸ್. ಲಿಂಗದೇವರು ನಿರ್ದೇಶನದದಾರಿ ತಪ್ಪಿಸು ದೇವರೇಚಿತ್ರದಿಂದ ಶ್ರುತಿಯನ್ನು ಕೈ ಬಿಡಲಾಗಿದೆ ಎನ್ನುವ ಸುದ್ದಿ ಈ ಹಿಂದೆಯೇ ಹೊರ ಬಿದ್ದಿತ್ತು. ಈಗ ಈ ಸುದ್ದಿ ನಿಜವಾಗಿದೆ, ದಾರಿ ತಪ್ಪಿಸು ದೇವರೇ ಚಿತ್ರಕ್ಕೆ ರಾಶಿ ಮಹದೇವ್ ಆಯ್ಕೆಯಾಗಿದ್ದಾರೆ. ವಿಜಯ್ ರಾಘವೇಂದ್ರ ಅಭಿನಯದ  ಪರದೇಸಿ ಕೇರಾಫ್ ಲಂಡನ್ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ರು ಈ ರಾಶಿ ಮಹದೇವ್.

 

Share post:

Subscribe

spot_imgspot_img

Popular

More like this
Related

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ: ಡಿ.ಕೆ.ಶಿವಕುಮಾರ್

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ:...