ವೀಕ್ಎಂಡ್ ನಲ್ಲಿ ಬೈಯಪ್ಪನಹಳ್ಳಿ ಮಾರ್ಗದಲ್ಲಿ ಮೊಟ್ರೋ ಸಂಚಾರ ಸ್ಥಗತಿ..!!

Date:

ವೀಕ್ಎಂಡ್ ನಲ್ಲಿ ಬೈಯಪ್ಪನಹಳ್ಳಿ ಮಾರ್ಗದಲ್ಲಿ ಮೊಟ್ರೋ ಸಂಚಾರ ಸ್ಥಗತಿ..!!

ಟ್ರಿನಿಟ್ ಸರ್ಕಲ್ ನ ಬಳಿ ಮೆಟ್ರೋ ಪಿಲ್ಲರ್ ಬಿರುಕು ಬಿಟ್ಟಿರುವ ಬಗ್ಗೆ ಈಗಾಗ್ಲೇ ದೊಡ್ಡ ಮಟ್ಟದ ಸುದ್ದಿಯಾಗಿದೆ.. ಮೆಟ್ರೋ ಪ್ರಯಾಣಿಕರು ಈ ಆತಂಕದಲ್ಲಿ ಸಂಚರಿಸುವಂತಾಗಿದೆ.. ಸದ್ಯ ಬಿರುಕು ಬಿಟ್ಟಿರುವ ಪಿಲ್ಲರ್ ನ ದುರಸ್ಥಿ ಕಾರ್ಯಕ್ಕೆ ತಜ್ಞರ ತಂಡ ಆಗಮಿಸಿದ್ದು, ದೆಹಲಿಯ ಮೆಟ್ರೋ ಯೋಜನೆಯ ಹಿರಿಯ ಎಂಜಿನಿಯರ್ ಗಳು ವಯಾಡಾಕ್ ನಲ್ಲಿರುವ ಬಿರುಕಿಗೆ ಕಾರಣವೇನು ಎಂಬುದನ್ನ ಪರಿಶೀಲನೆ ನಡೆಸಲ್ಲಿದ್ದಾರೆ..

ಅಂದಹಾಗೆ ಈ ದುರಸ್ಥಿ ಕಾರ್ಯ ಮುಂದಿನ 10 ದಿನಗಳ ವರೆಗೆ ನಡೆಯಲಿದೆ ಅಂತ ಹೇಳಲಾಗಿದ್ದು, ವಾರಾಂತ್ಯದಲ್ಲಿ ಈ ಮಾರ್ಗವಾಗಿ ಸಂಚರಿಸಲಿರುವ ಮೆಟ್ರೋವನ್ನ ನಿಲ್ಲಿಸಲಾಗುತ್ತಿದೆ..ಇನ್ನೂ ಈ ಘಟನೆಯಿಂದ ಮೆಟ್ರೋ ಸಂಸ್ಥೆಗೆ ಕೆಟ್ಟ ಹೆಸರು ಬಂದಂತಾಗಿದೆ ಅಂತ ದೆಹಲಿಯ ಮೆಟ್ರೋ ಅಧಿಕಾರಿಗಳು ಸ್ಥಳೀಯ ಮೆಟ್ರೋ ಅಧಿಕಾರಿಗಳಿಗೆ ಹೇಳಿದ್ದಾರೆ.. ಜೊತೆಗೆ ಈ ಘಟನೆಗೆ ಸಂಬಂಧ ಪಟ್ಟಂತೆ, ಮೇಲಾಧಿಕರಿಗಳಿಗೆ ದೂರು ನೀಡಲ್ಲಿದ್ದು, ಸಂಬಂದಪಟ್ಟವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವು ಎಂದು ತಿಳಿಸಿದೆ..

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...