ವೀಕ್ಎಂಡ್ ನಲ್ಲಿ ಬೈಯಪ್ಪನಹಳ್ಳಿ ಮಾರ್ಗದಲ್ಲಿ ಮೊಟ್ರೋ ಸಂಚಾರ ಸ್ಥಗತಿ..!!

Date:

ವೀಕ್ಎಂಡ್ ನಲ್ಲಿ ಬೈಯಪ್ಪನಹಳ್ಳಿ ಮಾರ್ಗದಲ್ಲಿ ಮೊಟ್ರೋ ಸಂಚಾರ ಸ್ಥಗತಿ..!!

ಟ್ರಿನಿಟ್ ಸರ್ಕಲ್ ನ ಬಳಿ ಮೆಟ್ರೋ ಪಿಲ್ಲರ್ ಬಿರುಕು ಬಿಟ್ಟಿರುವ ಬಗ್ಗೆ ಈಗಾಗ್ಲೇ ದೊಡ್ಡ ಮಟ್ಟದ ಸುದ್ದಿಯಾಗಿದೆ.. ಮೆಟ್ರೋ ಪ್ರಯಾಣಿಕರು ಈ ಆತಂಕದಲ್ಲಿ ಸಂಚರಿಸುವಂತಾಗಿದೆ.. ಸದ್ಯ ಬಿರುಕು ಬಿಟ್ಟಿರುವ ಪಿಲ್ಲರ್ ನ ದುರಸ್ಥಿ ಕಾರ್ಯಕ್ಕೆ ತಜ್ಞರ ತಂಡ ಆಗಮಿಸಿದ್ದು, ದೆಹಲಿಯ ಮೆಟ್ರೋ ಯೋಜನೆಯ ಹಿರಿಯ ಎಂಜಿನಿಯರ್ ಗಳು ವಯಾಡಾಕ್ ನಲ್ಲಿರುವ ಬಿರುಕಿಗೆ ಕಾರಣವೇನು ಎಂಬುದನ್ನ ಪರಿಶೀಲನೆ ನಡೆಸಲ್ಲಿದ್ದಾರೆ..

ಅಂದಹಾಗೆ ಈ ದುರಸ್ಥಿ ಕಾರ್ಯ ಮುಂದಿನ 10 ದಿನಗಳ ವರೆಗೆ ನಡೆಯಲಿದೆ ಅಂತ ಹೇಳಲಾಗಿದ್ದು, ವಾರಾಂತ್ಯದಲ್ಲಿ ಈ ಮಾರ್ಗವಾಗಿ ಸಂಚರಿಸಲಿರುವ ಮೆಟ್ರೋವನ್ನ ನಿಲ್ಲಿಸಲಾಗುತ್ತಿದೆ..ಇನ್ನೂ ಈ ಘಟನೆಯಿಂದ ಮೆಟ್ರೋ ಸಂಸ್ಥೆಗೆ ಕೆಟ್ಟ ಹೆಸರು ಬಂದಂತಾಗಿದೆ ಅಂತ ದೆಹಲಿಯ ಮೆಟ್ರೋ ಅಧಿಕಾರಿಗಳು ಸ್ಥಳೀಯ ಮೆಟ್ರೋ ಅಧಿಕಾರಿಗಳಿಗೆ ಹೇಳಿದ್ದಾರೆ.. ಜೊತೆಗೆ ಈ ಘಟನೆಗೆ ಸಂಬಂಧ ಪಟ್ಟಂತೆ, ಮೇಲಾಧಿಕರಿಗಳಿಗೆ ದೂರು ನೀಡಲ್ಲಿದ್ದು, ಸಂಬಂದಪಟ್ಟವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವು ಎಂದು ತಿಳಿಸಿದೆ..

Share post:

Subscribe

spot_imgspot_img

Popular

More like this
Related

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ. ದೇವೇಗೌಡರ ಮನವಿ

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ....

ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ, ಎಲ್ಲ ಸೇರಿರೋದ್ರಲ್ಲಿ ತಪ್ಪೇನಿದೆ: ಡಿ.ಕೆ. ಶಿವಕುಮಾರ್ ಮರುಪ್ರಶ್ನೆ

ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ, ಎಲ್ಲ ಸೇರಿರೋದ್ರಲ್ಲಿ ತಪ್ಪೇನಿದೆ: ಡಿ.ಕೆ....

ಪ್ರತಿದಿನ ಬೆಳಗ್ಗೆ ಸೂರ್ಯನಿಗೆ ನಮಸ್ಕಾರ ಮಾಡಬೇಕೇ? ಇಲ್ಲಿದೆ ಉತ್ತರ

ಪ್ರತಿದಿನ ಬೆಳಗ್ಗೆ ಸೂರ್ಯನಿಗೆ ನಮಸ್ಕಾರ ಮಾಡಬೇಕೇ? ಇಲ್ಲಿದೆ ಉತ್ತರ ಪ್ರತಿದಿನ ಬೆಳಗ್ಗೆ ಸೂರ್ಯೋದಯದ...

ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ

ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ ಬೆಳಗಾವಿ: ರಾಜ್ಯದ ವಿವಿಧ ಅಗ್ನಿಶಾಮಕ...