ಸಿಎಂ ಆದ ಬಳಿಕ ತಮ್ಮ‌ ಮೊದಲ ಹುಟ್ಟುಹಬ್ಬವನ್ನ ಸರಳವಾಗಿ ಆಚರಿಸಿಕೊಂಡ ಹೆಚ್.ಡಿ. ಕುಮಾರಸ್ವಾಮಿ

Date:

ಕರ್ನಾಟಕದ ಮುಖ್ಯಮಂತ್ರಿಯಾದ ಬಳಿಕ ಸನ್ಮಾನ್ಯ ಕುಮಾರಸ್ವಾಮಿ ಅವರಿಗೆ ಇದು ಮೊದಲೆ ಹುಟ್ಟುಹಬ್ಬವಾಗಿದೆ.. ಆದರೆ ಇಂದು ತಮ್ಮ ಜನ್ಮದಿನವನ್ನ ತೀರಾ ಸರಳವಾಗಿ ಆಚರಿಸಿಕೊಂಡಿದ್ದಾರೆ ಹೆಚ್ ಡಿಕೆ..ಎಂದಿನಂತೆ ಇಂದು ಮುಖ್ಯಮಂತ್ರಿಗಳಿಗೆ ಶುಭಾಶಯ ತಿಳಿಸಲು ಸಾರ್ವಜನಿಕರಿಗೆ, ಅಭಿಮಾನಿಗಳಿಗೆ, ಕಾರ್ಯಕರ್ತರಿಗೆ ಸಿಎಂ ಸಿಗೋದಿಲ್ಲ.. ಇಡೀ ದಿನವನ್ನ ತಮ್ಮ ಕುಟುಂಬದ ಜೊತೆಗೆ ಕಳೆಯಲು ನಿರ್ಧಾರ ಮಾಡಿದ್ದು, ಜೆಪಿ ನಗರ ನಿವಾಸಕ್ಕೆ ಯಾರು ಬರದಂತೆ ಮನವಿ ಮಾಡಿದ್ದಾರೆ..ಇನ್ನು ಬೆಳಗಾವಿ ಅಧಿವೇಶನದ ನಂತರ ಸಿಎಂ ಅವರನ್ನ ಭೇಟಿ ಮಾಡಿ ಶುಭಾಶಯ ತಿಳಿಸಬಹುದಾಗಿದೆ.. ಶುಭಾಶಯ ತಿಳಿಸುವ ಬ್ಯಾನರ್ ಗಳನ್ನ ಅಳವಡಿಸದಂತೆ ಮನವಿ ಮಾಡಿದ್ದು, ನಿಮ್ಮ ಹಾರೈಕೆಯೆ ನನಗೆ ಶ್ರೀರಕ್ಷೆ ಎಂದು ಸಂದೇಶವನ್ನ ರವಾನೆ ಮಾಡಿದ್ದಾರೆ

 

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...