ತಂಡ ಸೇರುತ್ತಿರುವ ಈ ಕನ್ನಡಿಗ ಕ್ರಿಕೆಟಿಗನಿಂದ ಟೀಮ್ ಇಂಡಿಯಾಗೆ ಸಿಗುತ್ತ ಬಲ..!??

Date:

ತಂಡ ಸೇರುತ್ತಿರುವ ಈ ಕನ್ನಡಿಗ ಕ್ರಿಕೆಟಿಗನಿಂದ ಟೀಮ್ ಇಂಡಿಯಾಗೆ ಸಿಗುತ್ತ ಬಲ..!??

ಇಂದು ಪರ್ತ್ ನಡೆದ ಆಸ್ಟ್ರೇಲಿಯಾ ವಿರುದ್ಧದ 2 ನೇ ಟೆಸ್ಟ್ ನಲ್ಲಿ ಭಾರತ ಹೀನಾಯ ಸೋಲು ಕಂಡಿದೆ.. ಇಂದು ಮೊದಲ ಸೆಷನ್ ನಲ್ಲೇ‌ ಕೇವಲ 24 ರನ್ ಗಳಿಸುವಷ್ಟರಲ್ಲು ಇನ್ನೂಳಿದ 5 ವಿಕೆಟ್ ಕಳೆದುಕೊಳ್ಳುವ ಮೂಲಕ 146 ರನ್ ಗಳ ಅಂತರದಿಂದ ಸೋಲುಕಂಡಿದೆ..

ಭಾರತ ತಂಡದ ಬ್ಯಾಟ್ಸಮನ್ ಗಳ ವೈಫಲ್ಯವೇ ಈ ಸೋಲಿಗೆ ಕಾರಣವಾಗಿದೆ.. ತಂಡದಲ್ಲಿ ಆರಂಭಿಕರಾದ ಮುರುಳಿ ವಿಜಯ್ ಹಾಗೆ ಕೆ.ಎಲ್.ರಾಹುಲ್ ವಿಫಲರಾಗಿದ್ದಾರೆ.. ಮತ್ತೊಂದು ಕಡೆ ಗಾಯದ ಸಮಸ್ಯೆಯಿಂದ ಚೇತರಿಸಿಕೊಳ್ಳಲಾಗದೆ ಎಂಗ್ ಕ್ರಿಕೆಟರ್ ಪೃಥ್ವಿ ಶಾ ತವರು ನೆಲಕ್ಕೆ ವಾಪಸ್ ಬರುತ್ತಿದ್ದಾರೆ

ಹೀಗಾಗೆ ಮಯಾಂಕ್ ಅಗರ್ವಾಲ್ ಅವರನ್ನ ಈ ಸ್ಥಾನಕ್ಕೆ ಆಯ್ಕೆ ಮಾಡಿದೆ.. ಕನ್ನಡಿಗ ಮಾಯಂಕ್ ಆದ್ರು ಆರಂಭಿಕ ಆಟಗಾರನಾಗಿ ಆಸ್ಟ್ರೇಲಿಯಾ ನೆಲದಲ್ಲಿ ರನ್ ಗಳಿಸುತ್ತಾರ ಅನ್ನೋದನ್ನ ಕಾದು ನೋಡಬೇಕಿದೆ..

 

Share post:

Subscribe

spot_imgspot_img

Popular

More like this
Related

ಬಸವ ಅಂತಾರಾಷ್ಟ್ರೀಯ ಮ್ಯೂಸಿಯಂಗೆ ರೂ. 64.43 ಕೋಟಿ ಬಿಡುಗಡೆ: ಸಚಿವ ಕೃಷ್ಣ ಬೈರೇಗೌಡ

ಬಸವ ಅಂತಾರಾಷ್ಟ್ರೀಯ ಮ್ಯೂಸಿಯಂಗೆ ರೂ. 64.43 ಕೋಟಿ ಬಿಡುಗಡೆ: ಸಚಿವ ಕೃಷ್ಣ...

ವಸತಿ ಯೋಜನೆಯಡಿ ಸಹಾಯಧನ ಮತ್ತು ಘಟಕ ವೆಚ್ಚ ಹೆಚ್ಚಿಸಲು ಪ್ರಸ್ತಾವನೆ: ರಾಮಲಿಂಗಾ ರೆಡ್ಡಿ

ವಸತಿ ಯೋಜನೆಯಡಿ ಸಹಾಯಧನ ಮತ್ತು ಘಟಕ ವೆಚ್ಚ ಹೆಚ್ಚಿಸಲು ಪ್ರಸ್ತಾವನೆ: ರಾಮಲಿಂಗಾ...

ನ್ಯಾಷನಲ್ ಹೆರಾಲ್ಡ್ ಕಾಂಗ್ರೆಸ್ ಪಕ್ಷ ಹಾಗೂ ದೇಶದ ಆಸ್ತಿ: ಡಿಸಿಎಂ ಡಿ.ಕೆ. ಶಿವಕುಮಾರ್

ನ್ಯಾಷನಲ್ ಹೆರಾಲ್ಡ್ ಕಾಂಗ್ರೆಸ್ ಪಕ್ಷ ಹಾಗೂ ದೇಶದ ಆಸ್ತಿ: ಡಿಸಿಎಂ ಡಿ.ಕೆ....

ಹೊಸ ಹೆಜ್ಜೆ ಇಟ್ಟ ಲಕ್ಷ್ಮೀ ಗಣೇಶ ಪ್ರೋಡೆಕ್ಷನ್ !

ಬೆಂಗಳೂರು: ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಹಾಗೂ ದಿ ನ್ಯೂ ಇಂಡಿಯನ್ ಟೈಮ್ಸ್...