ಅಣ್ಣಾ ಹಜಾರೆ ಅವರಿಂದ ಜನವರಿ 30 ರಿಂದ ಮತ್ತೆ ಉಪವಾಸ ಸತ್ಯಾಗ್ರಹ..!!

Date:

ಅಣ್ಣಾ ಹಜಾರೆ ಅವರಿಂದ ಜನವರಿ 30 ರಿಂದ ಮತ್ತೆ ಉಪವಾಸ ಸತ್ಯಾಗ್ರಹ..!!

ಹಿರಿಯ ಸ್ವತಂತ್ರ ಹೋರಾಟಗಾರರಾದ ಅಣ್ಣಾ ಹಜಾರೆ ಅವರು ಮತ್ತೆ ಉಪವಾಸ ಸತ್ಯಾಗ್ರಹವನ್ನ ಕೈಗೊಳ್ಳಲ್ಲಿದ್ದಾರೆ..
ಮಹಾರಾಷ್ಟ್ರ ದಲ್ಲಿ ಲೋಕಾಯುಕ್ತ ಜಾರಿಗೆ ಆಗ್ರಹಿಸಿ ತಮ್ಮ ಹೋರಾಟವನ್ನ ಕೈಗೆತ್ತಿಕೊಳ್ಳಲ್ಲಿದ್ದಾರೆ.. ಸರ್ಕಾರ ಲೋಕಪಾಲ್​ ಹಾಗೂ ಲೋಕಾಯುಕ್ತ ಕಾನೂನಿನ ಬಗ್ಗೆ ಕೇವಲ ಭರವಸೆಗಳನ್ನ ನೀಡಿದೆ, ಆದ್ರೆ ಜಾರಿಗೆ ತಂದಿಲ್ಲ ಎಂದು ಸಿಎಂ ದೇವೇಂದ್ರ ಫಡ್ನವಿಸ್​​ಗೆ ಅಣ್ಣಾ ಹಜಾರೆ ಪತ್ರ ಬರೆದಿದ್ದಾರೆ..

ಮೋದಿ ಅವರ ಸರ್ಕಾರ 4 ವರ್ಷಗಳನ್ನೆ ಕಳೆದರು ಲೋಕಾಯುಕ್ತ ಹಾಗೂ ಲೋಕಪಾಲ್​ ನೇಮಕಕ್ಕೆ ಯಾವುದೇ ಕ್ರಮಗಳನ್ನ ಕೈಗೊಳ್ಳದ ಬಗ್ಗೆ ಬೇಸರವನ್ನ ವ್ಯಕ್ತ ಪಡೆಸಿದ್ದಾರೆ..ಅಕ್ಟೋಬರ್​ 2ರಿಂದ ತಮ್ಮ ರಲೇಗನ್​​ ಸಿದ್ದಿ ಗ್ರಾಮದಲ್ಲಿ ಉಪವಾಸ ಆರಂಭಿಸೋದಾಗಿ ಹೇಳಿದ್ದರು. ಆದ್ರೆ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರ್ಕಾರದ ಪರವಾಗಿ ಮಹಾರಾಷ್ಟ್ರ ಜಲಸಂಪನ್ಮೂಲ ಸಚಿವ ಗಿರೀಶ್​​ ಮಹಾಜನ್​​ ಭೇಟಿಯಾಗಿ ಮಾತನಾಡಿದ್ದರಿಂದ ಹಜಾರೆ ಪ್ರತಿಭಟನೆಯ್ನ ಹಿಂಪಡೆದಿದ್ದರು.. ಸದ್ಯ ಮತ್ತೆ ಸತ್ಯಾಗ್ರಹ ಮಾಡೋದಾಗಿ ನಿನ್ನೆಯಷ್ಟೆ ಘೋಷಿಸಿದ್ದಾರೆ.

 

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...