ಆಕ್ಷತಾ ಹಾಗೂ ರಾಕೇಶ್ ನಡುವೆ ಸಂಬಂಧದಲ್ಲಿ ಬಿರುಕಿಗೆ ಕಾರಣ ಆ ಒಂದು ವ್ಯಕ್ತಿ.. ಯಾರದು.. ?

Date:

ಬಿಗ್ ಬಾಸ್ ಮನೆ ಅಂದ್ಮೇಲೆ ಅಲ್ಲೊಂದು ಲವ್ ಸ್ಟೋರಿ ಇರೋದು ಕಾಮನ್. ಇದೇ ರೀತಿ ಸೀಸನ್ 6ರಲ್ಲೂ ಆಕ್ಷತಾ ಹಾಗೂ ರಾಕೇಶ್ ನಡುವಿನ ಸ್ನೇಹ ಸಂಬಂಧ ಹೆಚ್ಚು ಸದ್ದು ಮಾಡಿತ್ತು. ಆದರೆ 50 ದಿನಗಳ‌ ನಂತರ ಈ ಸ್ನೇಹದಲ್ಲಿ ಬಿರುಕು ಕಾಣಿಸಿಕೊಂಡಿತ್ತು.‌ ಇದಕ್ಕೆ ಕಾರಣ..? ಆ ಒಬ್ಬ ವ್ಯಕ್ತಿ…? ಯಾರದು?ರಾಕೇಶ್ ಕ್ಯಾಪ್ಟನ್ ಆಗಿ ಆಯ್ಕೆಯಾಗಿದರು, ನಾಮಿನೇಟ್ ಆಗಿರುವ ಸ್ಪರ್ಧಿಗಳಲ್ಲಿ ಒಬ್ಬರನ್ನು ಸೇವ್ ಮಾಡಬೇಕಿತ್ತು. ಆ ಸಂದರ್ಭದಲ್ಲಿ ನಾಮಿನೇಟ್ ಆದವರಲ್ಲಿ ಅಕ್ಷತಾ ಮತ್ತು ಮುರಳಿ ಇದ್ದರು. ಆದ್ರೆ ರಾಕೇಶ್, ಮುರಳಿ ಅವರನ್ನು ಸೇವ್ ಮಾಡಿದರು‌, ಇದು ಅಕ್ಷತಾಗೆ ಬೇಸರವಾಯಿತು. ಅಲ್ಲದೆ ಈ ಹಿಂದೆ ಅಕ್ಷತಾ ತಾನು ನಾಮಿನೇಟ್ ಆಗುವ ಮೂಲಕ ರಾಕೇಶ್ ಅವರನ್ನು ಸೇವ್ ಮಾಡಿದರು. ರಾಕೇಶ್ ನಾಯಕನಾದಗ ಆಕ್ಷತಾ ತನನ್ನು ಸೇವ್ ಮಾಡುತ್ತಾರೆ ಎಂದು ನೀರಿಕ್ಷಿಸಿದರು. ಆದರೆ ನನ್ನನ್ನು ಸೇವ್ ಮಾಡಿದ್ರು ಹೀಗಾಗಿ ನಾನೇ ಇವರಿಬ್ಬರು ಬೇರೆಯಾಗಲು ಕಾರಣ ಎಂದು ಮುರಳಿ ಹೇಳಿಕೊಂಡರು.

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...