ಯೋಧ ಗುರುವಿನ ಮನೆಗೆ ಭೇಟಿ ನೀಡಿ ಕಣ್ಣೀರಿಟ್ಟ ನಟಿ ಹರಿಪ್ರಿಯ

Date:

ಹುತಾತ್ಮ ಗುರು ಅವರ ಮನೆಗೆ ಇಂದುಬೆಲ್ ಬಾಟಮ್ಚಿತ್ರ ತಂಡ ಸಹಾಯ ಧನ ನೀಡಿ ಅವರ ತಾಯಿ, ಪತ್ನಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೆ ಈ ಸಂದರ್ಭದಲ್ಲಿ ಗುರು ಮನೆಯವರ ದುಃಖ ನೋಡಿ, ತಂದೆಯ ಸಾವನ್ನು ನೆನೆಪಿಸಿಕೊಂಡು ನಟಿ ಹರಿಪ್ರಿಯಾ ಕಣ್ಣೀರು ಹಾಕಿದ್ದಾರೆ.

ಕುಟುಂಬದಲ್ಲಿ ಯಾರನ್ನೇ ಕಳೆದುಕೊಂಡರು ಎಷ್ಟು ನೋವಾಗುತ್ತದೆ ಎಂಬುದು ನನಗೆ ತಿಳಿದಿದೆ. ಯಾಕೆಂದರೆ ಆ ನೋವು ನಮ್ಮ ತಂದೆಯನ್ನು ಕಳೆದುಕೊಂಡಾಗ ನನಗೂ ಆಗಿದೆ. ಆದರೆ ಯೋಧ ಗುರು ಅವರ ಪತ್ನಿ, ತಾಯಿ ನೋಡಿದರೆ ನನಗೆ ತುಂಬಾ ಸಂಕಟವಾಗುತ್ತಿದೆ. ಹೀನ ಕೃತ್ಯ ಎಸಗಿರುವ ಉಗ್ರರಿಗೆ ಆದಷ್ಟು ಬೇಗ ಉತ್ತರ ಕೊಟ್ರೆ ದೇಶದ ಜನ ಖುಷಿ ಆಗುತ್ತಾರೆ ಎಂದರು.ಮದ್ದೂರು ತಾಲೂಕಿನ ಕೆ.ಎಂ. ದೊಡ್ಡಿಯ ಗುಡಿಗೆರೆ ವೀರಯೋಧ ಗುರು ಸಮಾಧಿಗೂ ಬೆಲ್ಬಾಟಂ ಚಿತ್ರ ತಂಡ ಭೇಟಿ ನೀಡಿ ಗೌರವ ವಂದನೆ ಸಲ್ಲಿಸಿತು. ಬಳಿಕ ನಿರ್ಮಾಪಕ ಸಂತೋಷ್ ಕುಮಾರ್ 25 ಸಾವಿರ ರೂ. ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರು 50 ಸಾವಿರ ರೂ. ಚೆಕ್ ವಿತರಿಸಿದ್ರು.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...