ಕಾಂಗ್ರೆಸ್ ಜೆಡಿಎಸ್ ಗೆ ಬಿಟ್ಟುಕೊಟ್ಟ ಎಂಟು ಕ್ಷೇತ್ರ ಯಾವುದು ಗೊತ್ತಾ ? ಇಲ್ಲಿದೆ ಸಂಪೂರ್ಣ ಮಾಹಿತಿ .

Date:


ಲೋಕಸಭಾ ಚುನಾವಣೆ ಹತ್ತಿರದಲ್ಲಿದಂತೆ    ರಾಜ್ಯ ರಾಜಕೀಯದಲ್ಲಿ ಚಲನವಲನಗಳು ಜೊರಗಿದೆ, ಮೈತ್ರಿ ಸರ್ಕಾರದಲ್ಲಿರುವ ಕಾಂಗ್ರೆಸ್ ಮತ್ತು ಜೆಡಿಎಸ್  ಕ್ಷೇತ್ರಗಳನ್ನು  ಹಂಚಿಕೋಳ್ಳುತಿವೆ  ಎನ್ನುವ ಮಾತು ಕೇಳಿಬರುತ್ತಿದೆ .

ಜೆಡಿಎಸ್ ಹನ್ನೆರಡು ಕ್ಷೇತ್ರಗಳ ಆಕಾಂಕ್ಷಿ ಯಲ್ಲಿದ್ದರೂ ಕಾಂಗ್ರೆಸ್ ಸರ್ಕಾರ ಎಂಟು ಕ್ಷೇತ್ರಗಳನ್ನು ಬಿಟ್ಟುಕೊಡುವುದಾಗಿ ಒಪ್ಪಿಕೊಂಡಿದೆ ಎನ್ನುವ ಮಾತು ಕೇಳಿಬರುತ್ತಿದೆ .

ಎರಡು ದಿನಗಳ ಹಿಂದೆ ದೆಹಲಿಗೆ ತೆರಳಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಮಾತುಕತೆ ನಡೆಸಿದ್ದ ದೇವೇಗೌಡರು 8 ಕ್ಷೇತ್ರಗಳನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ,

ಜೆಡಿಎಸ್ ಪ್ರಭಾವ ಹೆಚ್ಚಿರುವ  ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಿರುವ ಮಂಡ್ಯ,ಹಾಗು ಹಾಸನ, ಶಿವಮೊಗ್ಗ, ತುಮಕೂರು, ಉಡುಪಿ-ಚಿಕ್ಕಮಗಳೂರು, ಬೆಂಗಳೂರು ಉತ್ತರ, ವಿಜಯಪುರ, ಮೈಸೂರು ಕ್ಷೇತ್ರಗಳನ್ನು ಕಾಂಗ್ರೆಸ್, ಜೆಡಿಎಸ್  ಗೆಬಿಟ್ಟುಕೊಟ್ಟಿದೆ ಎನ್ನಲಾಗಿದೆ.

ಇದೆ ಸಮಯದಲ್ಲಿ ಜೆಡಿಎಸ್ ನ ರೇವಣ್ಣ ಅವರು ವಿವಾದಾತ್ಮಕ ಹೇಳಿಕೆ ಮೂಲಕ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ, ಸುಮಲತಾ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ರೇವಣ್ಣ ಅವರು ನಾನು ಹೇಳಿದ ಮಾತಲ್ಲಿ ಯಾವುದೇ ತಪ್ಪಿಲ್ಲ ಕ್ಷಮೆ ಕೇಳುವ ಮಾತೇ ಇಲ್ಲ ಎಂದು ಹೇಳಿದ್ದಾರೆ , ರಾಜಕೀಯದಲ್ಲಿ ಕುಟುಂಬ ರಾಜಕಾರಣ ಹೊಸದೇನಲ್ಲ ಎಂದು ರೇವಣ್ಣ ಅವರು ಸುದ್ದಿಗಾರರ ಬಳಿ ಹೇಳಿದ್ದಾರೆ

 

Share post:

Subscribe

spot_imgspot_img

Popular

More like this
Related

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...

ಚಳಿಗೆ ನಲುಗಿದ ಉತ್ತರ ಕರ್ನಾಟಕ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಚಳಿಗೆ ನಲುಗಿದ ಉತ್ತರ ಕರ್ನಾಟಕ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು:...