ಪಕ್ಷೇತರವಾಗಿ ಸ್ಪರ್ಧಿಸಿದರೆ ಸುಮಲತಾ ಅವರಿಗೆ ಬಿಜೆಪಿ ಬೆಂಬಲವಿದೆ ?

Date:

ಬೆಂಗಳೂರು, ಮಂಡ್ಯ, ಹಾಸನ, ಚಿಕ್ಕಬಳ್ಳಾಪುರದಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತು ನಿನ್ನೆ ರಾತ್ರಿ ಯಡಿಯೂರಪ್ಪ ಅವರ ಮನೆಯಲ್ಲಿ ಎರಡು ಗಂಟೆಗಳ ಕಾಲ ಸಭೆ ನಡೆಸಲಾಯ್ತು.ಯಡಿಯೂರಪ್ಪ ಮನೆಯಲ್ಲಿ ನೀಡಿದ ಸಭೆಯಲ್ಲಿ ಹೆಚ್ಚಾಗಿ ಮಂಡ್ಯ ಲೋಕಸಭಾ ಚುನಾವಣೆಯ ಬಗ್ಗೆ ಪ್ರಸ್ತಾಪವಾಯಿತು .

ಆರ್.ಅಶೋಕ್, ಪ್ರೀತಂ ಗೌಡ, ಚಿ.ನಾ.ರಾಮು ಸೇರಿದಂತೆ ಹಲವು ನಾಯಕರುಗಳ ಜೊತೆ ಯಡಿಯೂರಪ್ಪ ಸಭೆ ನಡೆಸಿದ್ರು.  ಬೆಂಗಳೂರು ದಕ್ಷಿಣಕ್ಕೆ ತೇಜಸ್ವಿನಿ ಅನಂತಕುಮಾರ್ ಅವ್ರಿಗೆ ಟಿಕೇಟ್ ನೀಡುವುದರ ಕುರಿತು ಚರ್ಚೆ ಮಾಡಲಾಗಿದೆ.

ಅಲ್ಲದೇ ಹಾಸನ, ಮಂಡ್ಯ, ಚಿಕ್ಕಬಳ್ಳಾಪುರದಲ್ಲಿ ಯಾವ ಅಭ್ಯರ್ಥಿಗಳನ್ನ ಕಣಕ್ಕೆ ಇಳಿಸಬೇಕು ಅನ್ನುವುದರ ಕುರಿತು ಚರ್ಚೆ ನಡೆದಿದೆ. ಸಭೆಯ ಬಳಿಕ ಮಾತನಾಡಿದ ಆರ್.ಅಶೋಕ್ ಜೆಡಿಎಸ್ ವಿರುದ್ಧ ಹರಿಹಾಯ್ದರು, ಜೆಡಿಎಸ್ ನ ಕುಟುಂಬ ರಾಜಕಾರಣದಿಂದ ಮಂಡ್ಯ ಜನತೆ ಬೆಸತ್ತಿದ್ದಾರೆ, ಈ ಬಾರಿ ಈ ಬಾರಿ ಸುಮಲತಾ ಪಕ್ಷೇತರವಾಗಿ ಸ್ಪರ್ಧಿಸಿದಲ್ಲಿ ಬಿಜೆಪಿ ಕಡೆಯಿಂದ ಅವರಿಗೆ ಪರೋಕ್ಷವಾಗಿ ಸಹಕಾರವಿದೆ .

ಕುಟುಂಬ ರಾಜಕಾರಣ ಮಾಡುತ್ತಿರುವ ಜೆಡಿಎಸ್ ಗೆ ಈ ಬಾರಿ ಮಂಡ್ಯದಲ್ಲಿ ತಕ್ಕ ಪಾಠ ಕಲಿಸುತ್ತಾರೆ .ಹಾಗೆ ಮಂಡ್ಯದಲ್ಲಿ ಸುಮಲತಾ ಅವರ ಬೆಂಬಲಕ್ಕೆ ಯಶ್ ಹಾಗೂ ದರ್ಶನ್ .ಇವರಿಬ್ಬರ ಬೆಂಬಲ ಸುಮಲತಾ ಅವರಿಗೆ ಆನೆ ಬಲ ಇದ್ದಂತೆ ಪಕ್ಷೇತರವಾಗಿ ನಿಂತು ಸಮರ್ಪಿಸಿದರೆ ಬಿಜೆಪಿ ಕೂಡ ಅವರಿಗೆ ಸಹಕಾರ ಮಾಡುತ್ತದೆ ಎಂದು  ಹೇಳಲಾಗುತ್ತಿದೆ.

 

Share post:

Subscribe

spot_imgspot_img

Popular

More like this
Related

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...