ತಾಳಿ ಕಟ್ಟಿಸಿಕೊಂಡ ಹುಡುಗ ! ಅದೂ ನಮ್ಮ ಕರ್ನಾಟಕದಲ್ಲಿ !

Date:

ವಿಜಯಪುರ ‌ನಗರದ ಮುದ್ದೇಬಿಹಾಳ ತಾಲೂಕಿನ ನಾಲತವಾಡದಲ್ಲಿ‌ ಬಸವ ತತ್ವದಡಿಯಲ್ಲಿ‌ ವಿಶೇಷ ಮದುವೆಯೊಂದು ನಡೆದಿದೆ.
ಅಂತರ್ಜಾತಿ ವಿವಾಹದ ಜತೆಗೆ ಪರಸ್ಪರ ವಧು-ವರರು ಮಾಂಗಲ್ಯ ಧಾರಣೆ ಮಾಡಿಕೊಂಡಿದ್ದಾರೆ. ಮಾರ್ಚ್ 10 ರಂದು ನಾಲತವಾಡದ ಹಳ್ಳೂರ್ ಪ್ಯಾಲೇಸ್‌ನಲ್ಲಿ ಬಸವ ತತ್ವದ ವಿವಾಹ ನಡೆಯಿತು.
ಈ ವೇಳೆ ವಧು-ವರರಾದ ಉದ್ಯಮಿ ಪ್ರಭುರಾಜ್-ಅಂಕಿತಾ ಹಾಗೂ ಸಾಫ್ಟ್ ವೇರ್ ಇಂಜಿನಿಯರ್ ಅಮಿತ್- ಪ್ರಿಯಾ ಪರಸ್ಪರ ಮಾಂಗಲ್ಯ ಧಾರಣೆ ಮಾಡಿಕೊಂಡಿದ್ದಾರೆ.
ಇನ್ನು ಈ ವಿವಾಹಕ್ಕೆ ಮಹೂರ್ತ‌ ನಿಗದಿ ಮಾಡಿರಲಿಲ್ಲ. ಅಲ್ಲದೆ ಅಕ್ಷತೆ ಹಾಕದೇ ಪುಷ್ಷವೃಷ್ಟಿ ಮಾಡಲಾಗಿದೆ. ಸಮಾನತೆಯ ಸಂಕೇತವಾಗಿ ವಧು ವರರು ಪರಸ್ಪರ ತಾಳಿ ಕಟ್ಟಿಕೊಂಡಿದ್ದಾರೆ.
ಈ ಮೂಲಕ ಗಂಡ-ಹೆಂಡತಿ ಇಬ್ಬರೂ ಸಮಾನರು ಎಂಬ ಸಂದೇಶ ರವಾನಿಸಿದ್ದಾರೆ. ಈ ವಿಶೇಷ ವಿವಾಹಕ್ಕೆ ವಿವಿಧ ಮಠಾಧೀಶರು ಸಾಕ್ಷಿಯಾದ್ದರು.

Share post:

Subscribe

spot_imgspot_img

Popular

More like this
Related

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ರೌಡಿಗಳನ್ನು,...

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯ! ಎಲ್ಲಿ ನಡೆಯಲಿದೆ?

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್...

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ ಎಚ್ಚರ!

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ!

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ! ನವದೆಹಲಿ:- ದೇಶದಲ್ಲಿ ಪ್ರತಿ...