ಲವ್ವಲ್ಲಿ ಬಿದ್ದು ಪೀಠ ತ್ಯಾಗ ಮಾಡಿದ ಸ್ವಾಮೀಜಿ..!

Date:

ಪ್ರೀತಿ ಮಾಯೆ ಹುಷಾರು ಅಂತಾರೆ…ಹೀಗೆ ಪ್ರೀತಿ ಬಲೆಯಲ್ಲಿ ಬಿದ್ದ ಸ್ವಾಮೀಜಿಯೊಬ್ಬರು ಪೀಠ ತ್ಯಾಗ ಮಾಡಿದ್ದಾರೆ…
ಕೊಪ್ಪಳದ ಅಳವಂಡಿ ಗ್ರಾಮದ ಸಿದ್ದೇಶ್ವರ ಮಠದ ಸಿದ್ದಲಿಂಗ ಸ್ವಾಮೀಜಿ ಪ್ರೀತಿ ಬಲೆಗೆ ಬಿದ್ದು ಪೀಠ ತ್ಯಾಗ ಮಾಡಿದವರು. ಸ್ವಾಮೀಜಿ ಕಳೆದ ಜನವರಿ ತಿಂಗಳಲ್ಲಿ ಪೀಠ ತ್ಯಾಗ ಮಾಡಿ ಕಾಣೆಯಾಗಿದ್ದರು. ಈಗ ಅವರು ತನ್ನ ಪ್ರಿಯತಮೆ ಜೊತೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಫೋಟೋ ವೈರಲ್ ಆಗಿದೆ.

ಮುಂಡರಗಿ ಕಾಲೇಜಿಗೆ ಪಾಠ ಮಾಡಲು ಹೋಗುತ್ತಿದ್ದ ಸ್ವಾಮೀಜಿಗೆ ಅಲ್ಲಿನ ವಿದ್ಯಾರ್ಥಿನಿಯೊಬ್ಬಳ ಮೇಲೆ ಲವ್ ಆಗಿದೆ. ನಂತರ ಅವರು ಪೀಠ ತ್ಯಾಗ ಮಾಡಿದ್ದಾರೆ. ಆಡಳಿತ ಮಂಡಳಿ ಸ್ವಾಮಿಗಳು ವೈಯಕ್ತಿಕ ಕಾರಣದಿಂದ ಪೀಠ ತ್ಯಾಗ ಮಾಡಿದ್ದಾರೆ ಎಂದು ಹೇಳಿತ್ತು….

Share post:

Subscribe

spot_imgspot_img

Popular

More like this
Related

ಡಿಕೆಶಿ ನೀರಿನ ಹೆಜ್ಜೆ ಇನ್ನಾವುದೋ ಪುಸ್ತಕದ ಕಟ್ ಅಂಡ್ ಪೇಸ್ಟ್: ಹೆಚ್.ಡಿ. ಕುಮಾರಸ್ವಾಮಿ ಕಿಡಿ

ಡಿಕೆಶಿ ನೀರಿನ ಹೆಜ್ಜೆ ಇನ್ನಾವುದೋ ಪುಸ್ತಕದ ಕಟ್ ಅಂಡ್ ಪೇಸ್ಟ್: ಹೆಚ್.ಡಿ....

ಸಾಲುಮರದ ತಿಮ್ಮಕ್ಕ, ಎಸ್.ಎಲ್.ಭೈರಪ್ಪ ಸಹಿತ ಅಗಲಿದ ಗಣ್ಯರಿಗೆ ವಿಧಾನ ಪರಿಷತ್‌ನಲ್ಲಿ ಸಂತಾಪ

ಸಾಲುಮರದ ತಿಮ್ಮಕ್ಕ, ಎಸ್.ಎಲ್.ಭೈರಪ್ಪ ಸಹಿತ ಅಗಲಿದ ಗಣ್ಯರಿಗೆ ವಿಧಾನ ಪರಿಷತ್‌ನಲ್ಲಿ ಸಂತಾಪ ಬೆಳಗಾವಿ:...

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಉತ್ತರ ಕೊಡಬೇಕು: ಡಿ.ಕೆ. ಶಿವಕುಮಾರ್

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಉತ್ತರ ಕೊಡಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಕಲಾಪ ಆರಂಭ

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಕಲಾಪ ಆರಂಭ ಬೆಳಗಾವಿ: ಕರ್ನಾಟಕ ವಿಧಾನಮಂಡಳದ ಚಳಿಗಾಲದ ಅಧಿವೇಶನ...