ಶ್ರೀಮುರಳಿಗೆ ಬಂತು ಚಾಲೆಂಜಿಂಗ್ ಸ್ಟಾರ್ ತೆಗೆದ ಸ್ಪೆಷಲ್ ಗಿಫ್ಟ್ ಈ ಫೋಟೋ !

Date:

ಶ್ರೀಮುರಳಿ ಕೈ ಸೇರಿರುವ ಈ ಫೋಟೋ ನಟ ದರ್ಶನ್ ಕ್ಲಿಕ್ ಮಾಡಿದ್ದು. ಅರಣ್ಯ ಇಲಾಖೆಯ ರಾಯಭಾರಿಯಾಗಿರುವ ದರ್ಶನ್ ಕಾಡಿನಲ್ಲಿ ಪ್ರಾಣಿಗಳ ಫೋಟೋಗಳನ್ನು ತೆಗೆದಿದ್ದರು.

ನಂತರ ಈ ಫೋಟೋಗಳನ್ನು ಮಾರಾಟ ಮಾಡಿ ಅದರಿಂದ ಬಂದ ಹಣವನ್ನು ಒಳ್ಳೆಯ ಕೆಲಸಕ್ಕೆ ಬಳಸುವ ಪ್ಲಾನ್ ಆಗಿತ್ತು.

ಇದೀಗ ದರ್ಶನ್ ಕ್ಲಿಕ್ ಮಾಡಿದ ಹುಲಿಯ ಫೋಟೋವನ್ನು ನಿರ್ಮಾಪಕ ಉಮಾಪತಿ ತಮ್ಮ ನಾಯಕ ಶ್ರೀಮುರಳಿಗೆ ಪ್ರೀತಿಯಿಂದ ನೀಡಿದ್ದಾರೆ. ಈ ಫೋಟೋಗೆ 10 ಸಾವಿರ ರೂಪಾಯಿಯಾಗಿದೆ. ದರ್ಶನ್ ಕ್ಲಿಕ್ ಮಾಡಿದ ಈ ಫೋಟೋ ಮುರಳಿ ಅವರಿಗೂ ಬಹಳ ಇಷ್ಟವಾಗಿದೆ.

ಈ ಹಿಂದೆ ‘ಹೆಬ್ಬುಲಿ’ ಸಿನಿಮಾ ನಿರ್ಮಾಣ ಮಾಡಿದ್ದ ಉಮಾಪತಿ ಈಗ ಹುಲಿಯ ಫೋಟೋವನ್ನೇ ಉಡುಗೊರೆಯಾಗಿ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ:...

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು?

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು? “ಭಾರಿ ಊಟದ ನಂತರ...