4 ಲಕ್ಷ ಪಂಗನಾಮ ಹಾಕಿದ ಪೂಜಾ ಗಾಂಧಿ..! ಆಮೇಲೆ ಏನಾಯ್ತು ಗೊತ್ತಾ..?

Date:

ಕನ್ನಡದ ಖ್ಯಾತ ನಟಿ ‘ಮುಂಗಾರು ಮಳೆ’ ಖ್ಯಾತಿ ಪೂಜಾಗಾಂಧಿ ಮೇಲೆ ದೂರು ದಾಖಲಾಗಿ ಸ್ಟಾರ್ ನಟಿ ಪೂಜಾಗಾಂಧಿ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಮಾರ್ಚ್ 11 ರಂದು ಪೊಲೀಸರು NCR ದಾಖಲು ಮಾಡಿಕೊಂಡಿದ್ದರು.ಬೆಂಗಳೂರಿನ ಅಶೋಕ ಹೋಟೆಲ್ ನಲ್ಲಿ ಪೂಜಾಗಾಂಧಿ ಕೆಲವು ದಿನ ಉಳಿದುಕೊಂಡಿದ್ದರು. ಆದರೆ, ಹೋಟೆಲ್ ಬಿಲ್ ಕಟ್ಟದೇ ಅಲ್ಲಿಂದ ಪರಾರಿ ಆಗಿದ್ದರು. ಲಕ್ಷ ಲಕ್ಷ ಬಿಲ್ ಮಾಡಿ ಯಾರಿಗೂ ಗೊತ್ತಾಗದೇ ಎಸ್ಕೇಪ್ ಆಗಿದ್ದಾರಂತೆ.

ಪೂಜಾಗಾಂಧಿ ಒಟ್ಟು 4.5 ಲಕ್ಷ ಬಿಲ್ ಮಾಡಿದ್ದರು. ದೂರು ದಾಖಲಿಸಿಕೊಂಡಿದ್ದ ಪೊಲೀಸ್ ಪೂಜಾಗಾಂಧಿ ಯನ್ನು ಸ್ಟೇಷನ್ ಗೆ ಕರಿಸಿದ್ದರು. ಪೊಲೀಸರ ಸಮ್ಮುಖದಲ್ಲಿ ಎರಡು ಲಕ್ಷ ನೀಡಿದ್ದ ನಟಿ ಪೂಜಾಗಾಂಧಿ ಉಳಿದ ಹಣ ಕೊಡಲು ಕಾಲಾವಕಾಶ ಕೇಳಿದ್ದಾರೆ. ಸದ್ಯ, ‘ದಂಡುಪಾಳ್ಯ 3’ ಸಿನಿಮಾದ ನಂತರ ಪೂಜಾ ಗಾಂಧಿ ಬೇರೆ ಯಾವ ಸಿನಿಮಾದಲ್ಲಿಯೂ ಕಾಣಿಸಿಕೊಂಡಿಲ್ಲ. ಇನ್ನು ಸಿನಿಮಾ ಮಾತ್ರವಲ್ಲದೆ ಒಮ್ಮೆ ರಾಯಚೂರಿನಿಂದ ವಿಧಾನಸಭೆ ಚುನಾವಣೆಗೆ ಜೆಡಿಎಸ್ ನಿಂದ ಪೂಜಾ ಸ್ಪರ್ಧೆ ಕೂಡ ಮಾಡಿದ್ದರು.

 

Share post:

Subscribe

spot_imgspot_img

Popular

More like this
Related

ಡಿಕೆಶಿ ನೀರಿನ ಹೆಜ್ಜೆ ಇನ್ನಾವುದೋ ಪುಸ್ತಕದ ಕಟ್ ಅಂಡ್ ಪೇಸ್ಟ್: ಹೆಚ್.ಡಿ. ಕುಮಾರಸ್ವಾಮಿ ಕಿಡಿ

ಡಿಕೆಶಿ ನೀರಿನ ಹೆಜ್ಜೆ ಇನ್ನಾವುದೋ ಪುಸ್ತಕದ ಕಟ್ ಅಂಡ್ ಪೇಸ್ಟ್: ಹೆಚ್.ಡಿ....

ಸಾಲುಮರದ ತಿಮ್ಮಕ್ಕ, ಎಸ್.ಎಲ್.ಭೈರಪ್ಪ ಸಹಿತ ಅಗಲಿದ ಗಣ್ಯರಿಗೆ ವಿಧಾನ ಪರಿಷತ್‌ನಲ್ಲಿ ಸಂತಾಪ

ಸಾಲುಮರದ ತಿಮ್ಮಕ್ಕ, ಎಸ್.ಎಲ್.ಭೈರಪ್ಪ ಸಹಿತ ಅಗಲಿದ ಗಣ್ಯರಿಗೆ ವಿಧಾನ ಪರಿಷತ್‌ನಲ್ಲಿ ಸಂತಾಪ ಬೆಳಗಾವಿ:...

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಉತ್ತರ ಕೊಡಬೇಕು: ಡಿ.ಕೆ. ಶಿವಕುಮಾರ್

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಉತ್ತರ ಕೊಡಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಕಲಾಪ ಆರಂಭ

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಕಲಾಪ ಆರಂಭ ಬೆಳಗಾವಿ: ಕರ್ನಾಟಕ ವಿಧಾನಮಂಡಳದ ಚಳಿಗಾಲದ ಅಧಿವೇಶನ...