ಸುಮಲತಾ ಪರ ಪ್ರಚಾರಕ್ಕೆ ಇಳಿದಿರುವ ದರ್ಶನ್ , ಯಶ್ ಬಗ್ಗೆ ನಿಖಿಲ್ ಏನಂದ್ರು?

Date:

ಮಂಡ್ಯ ಲೋಕಸಭಾ ಕಣ ಸ್ಟಾರ್ ವಾರ್ ಗೆ ವೇದಿಕೆ ಆಗಿರುವುದು ಪ್ರತಿಯೊಬ್ಬರಿಗೂ ತಿಳಿದಿರುವ ವಿಷಯ.
ಕಾಂಗ್ರೆಸ್ – ಜೆಡಿಎಸ್ ನ ಅಭ್ಯರ್ಥಿಯಾಗಿ ಸಿಎಂ‌ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡಿದ್ದಾರೆ. ತಮ್ಮ ಕ್ಷೇತ್ರದಲ್ಲಿ ಓಡಾಡುತ್ತಿದ್ದಾರೆ.
ಇನ್ನೂಂದು ಕಡೆ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಅವರು ಸ್ಪರ್ಧಿಸುತ್ತಿದ್ದಾರೆ‌. ನಾಳೆ ಅವರು ನಾಮಪತ್ರ ಸಲ್ಲಿಸುತ್ತಿದ್ದಾರೆ.
ಸುಮಲತಾ ಪರ ನಟರಾದ ದರ್ಶನ್ ಮತ್ತು ಯಶ್ ನಿಂತಿದ್ದಾರೆ‌ . ನಿನ್ನೆ ಸುದ್ದಿಗೋಷ್ಠಿಯಲ್ಲೂ ಅವರಿಬ್ಬರು ಜೊತೆಗಿದ್ದರು…
ದರ್ಶನ್ ಮತ್ತು ಯಶ್ ಅವರು ಸುಮಲತಾ ಪರ ಪ್ರಚಾರ ಮಾಡುತ್ತಿರುವ ಬಗ್ಗೆ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಅವರಿಗೆ ಒಳ್ಳೆಯದು ಮಾಡಲಿ.‌ ನಂಗೆ ಭಯವಿಲ್ಲ. ನನ್ನ ಜೊತೆಗಿರುವ ಕಾರ್ಯಕರ್ತರೇ ನನ್ನ ಸೈನಿಕರು. ಅವರಿರುವಾಗ ನಾನು ಯಾರಿಗೂ ಹೆದರ ಬೇಕಿಲ್ಲ ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ- ಸಚಿವ ಬಿ.ಎಸ್.ಸುರೇಶ್

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ- ಸಚಿವ ಬಿ.ಎಸ್.ಸುರೇಶ್ ಬೆಳಗಾವಿ: ಧಾರವಾಡ ಜಿಲ್ಲೆಯ...

ಯಾವ ಪುರುಷಾರ್ಥಕ್ಕೆ ಬೆಳಗಾವಿ ಚಳಿಗಾಲದ ಅಧಿವೇಶನ: ವಿಜಯೇಂದ್ರ ಪ್ರಶ್ನೆ

ಯಾವ ಪುರುಷಾರ್ಥಕ್ಕೆ ಬೆಳಗಾವಿ ಚಳಿಗಾಲದ ಅಧಿವೇಶನ: ವಿಜಯೇಂದ್ರ ಪ್ರಶ್ನೆ ಬೆಳಗಾವಿ: ಮಾನ್ಯ ಮುಖ್ಯಮಂತ್ರಿಗಳೇ,...

ನಮ್ಮ ವಾಕ್ ಹಾಗೂ ವ್ಯಕ್ತಿ ಸ್ವಾತಂತ್ರ್ಯವನ್ನು ರಾಜ್ಯ ಸರ್ಕಾರ ಕಿತ್ತುಕೊಳ್ಳುತ್ತಿದೆ: ನಿಖಿಲ್ ಕುಮಾರಸ್ವಾಮಿ

ನಮ್ಮ ವಾಕ್ ಹಾಗೂ ವ್ಯಕ್ತಿ ಸ್ವಾತಂತ್ರ್ಯವನ್ನು ರಾಜ್ಯ ಸರ್ಕಾರ ಕಿತ್ತುಕೊಳ್ಳುತ್ತಿದೆ: ನಿಖಿಲ್...

ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಳಗಾವಿ: ಕಾಂಗ್ರೆಸ್ ಕುಟುಂಬದವರನ್ನು...