ಕಿರಿಕ್ ಹುಡುಗಿ ಮಹೇಶ್ ಬಾಬು ಚಿತ್ರ ರಿಜೆಕ್ಟ್ ಮಾಡಲು ಕಾರಣ ಏನು ಗೊತ್ತಾ

Date:

ಮಹೇಶ್ ಬಾಬು ಅವರ ಬಹುನಿರೀಕ್ಷಿತ ಹಾಗೂ 26 ನೇ ಸಿನಿಮಾದಲ್ಲಿ ನಟಿಸಲು ನಟಿ ಸಾಯಿಪಲ್ಲವಿಗೆ ಆಹ್ವಾನ ನೀಡಲಾಗಿತ್ತು.

ಆದರೆ ಮಹೇಶ್ ಬಾಬು ಅವರ ಅಭಿಮಾನಿಗಳ ಟ್ರೋಲ್ ನಿಂದಬೇಸತ್ತ ಸಾಯಿಪಲ್ಲವಿ, ಚಿತ್ರಕ್ಕ ನೋ ಎಂದಿದ್ದಾರೆ. ಇದಾದ ಬಳಿಕ ಇದೀಗ ಸಾಯಿಪಲ್ಲವಿ ನಿರ್ಗಮನವಾಗಿದ್ದರಿಂದ ಆ ಜಾಗಕ್ಕೆ ಮತ್ತೊಬ್ಬ ಹಿರೋಯಿನ್ ನ ಹುಡುಕಾಟದಲ್ಲಿ ತೊಡಗಿರುವ ನಿರ್ಮಾಪಕರು, ರಶ್ಮಿಕಾ ಮಂದಣ್ಣ ಅವರನ್ನು ಅಪ್ರೋಚ್ ಮಾಡಿದ್ದರು.

ಅಚ್ಚರಿ ಎಂಬಂತೆ ಇದೀಗ ‘ಗೀತ ಗೋವಿಂದಂ’ ನಟಿ ಚಿತ್ರಕ್ಕೆ ನೋ ಎಂದಿದ್ದಾರೆ.ರಶ್ಮೀಕಾ ಕೈಯಲ್ಲಿ ಬಹಳಷ್ಟು ಸಿನಿಮಾಗಳಿದ್ದು, ಕನ್ನಡ ಹಾಗೂ ತೆಲುಗು ಎರಡು ಚಿತ್ರರಂಗದಿಂದಲ್ಲೂ ಬಹಳಷ್ಟು ಅವಕಾಶಗಳು ಅವರನ್ನು ಅರಸಿಕೊಂಡು ಬರುತ್ತಿದ್ದು ಹೀಗಾಗಿ ಮಹೇಶ್ ಬಾಬು ಅವರ 26ನೇ ಚಿತ್ರಕ್ಕ ಸಮಯ ಹೊಂದಿಸಲು ನಟಿಗೆ ಸಾಧ್ಯವಾಗುತ್ತಿಲ್ಲವಂತೆ. ಹೀಗಾಗಿ ಅವರು ಮಹೇಶ್ ಬಾಬುಗೆ ನೋ ಎಂದಿದ್ದಾರೆ ಎನ್ನಲಾಗುತ್ತಿದೆ

 

Share post:

Subscribe

spot_imgspot_img

Popular

More like this
Related

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ! ಕನ್ನಡದ ಪ್ರಸಿದ್ಧ ರಿಯಾಲಿಟಿ...

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...