ದರ್ಶನ್ ವಿರುದ್ಧ ಸಿಎಂ ಸಿಡಿಮಿಡಿ… ರಾತ್ರಿ 3 ಗಂಟೆಗೆ ಯಾರ್ರೀ‌ ಕಲ್ಲು ತೂರ್ತಾರೆ ಎಂದು ಪ್ರಶ್ನೆ ಮಾಡಿದ ಕುಮಾರಸ್ವಾಮಿ..!

Date:

ಮುಖ್ಯಮಂತ್ರಿ ಹೆಚ್.ಡಿ‌ ಕುಮಾರಸ್ವಾಮಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ವಿರುದ್ಧ ಸಿಡಿಮಿಡಿ‌ಗೊಂಡಿದ್ದಾರೆ.
ದರ್ಶನ್ ಮನೆ‌ ಮೇಲೆ ನಡೆದ ಕಲ್ಲು ತೂರಾಟದ ಘಟನೆ ಬಗ್ಗೆ ಮಂಡ್ಯದಲ್ಲಿ ಸಿಎಂ ಪ್ರತಿಕ್ರಿಯೆ ನೀಡಿದರು…!
ರಾತ್ರಿ 3 ಗಂಟೆಗೆ ಯಾರು ಮನೆ ಮೇಲೆ ಕಲ್ಲು ತೂರಾಟ ಮಾಡುತ್ತಾರೆ. ನಾನೇ ಭದ್ರತೆ ನೀಡುವಂತೆ ಹೇಳಿದೆ.‌ ಸಿಸಿಟಿವಿ ಫೂಟೇಜ್ ಚೆಕ್ ಮಾಡಿದ್ದರೆ ಎಲ್ಲಾ ಗೊತ್ತಾಗುತ್ತಿತ್ತು. ಆದರೆ ಅವರ ಮನೆ ಮುಂದಿನ ಸಿಸಿಟಿವಿ ಕ್ಯಾಮರಾ ಆಫ್ ಆಗಿತ್ತು…ಅದನ್ನೇಕೆ ಆಫ್ ಮಾಡಿದ್ದರು ಎಂದು ಸಿಎಂ ಪ್ರಶ್ನೆ ಮಾಡಿದರು. ಸಿನಿಮಾ ಡ್ರಾಮ ಹೆಚ್ಚು ದಿನ ನಡೆಯಲ್ಲ ಎಂದರು.

ನಿಖಿಲ್ ಸೋಲಿಸಲು ಅನೇಕರು ಒಂದಾಗಿದ್ದಾರೆ. ಎಷ್ಟು ಜನ ಒಂದಾದರೂ ಗೆಲುವು ನಿಖಿಲ್ ಅವರದ್ದು. ನಿಖಿಲ್ ಸ್ಪರ್ಧೆ ಮಾಡುತ್ತಿರುವುದರಿಂದ ಮಂಡ್ಯ ಬಿಜೆಪಿ‌ ಮುಕ್ತವಾಗಿದೆ ಎಂದರು.
ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ನಡುವೆ ಜಿದ್ದಾಜಿದ್ದಿನ ಹೋರಾಟ ಇದೆ. ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಸುಮತಾ ಅವರಿಗೆ ಬೆಂಬಲ ಘೋಷಿಸಿದೆ

Share post:

Subscribe

spot_imgspot_img

Popular

More like this
Related

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಬೆಂಗಳೂರು:...

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10 ವರ್ಷ ಶಿಕ್ಷೆ

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10...

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಕಳೆದ ವಾರದ ಕನ್ನಡ ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ...

ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ

ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ ದೇವನಹಳ್ಳಿಬೆಂಗಳೂರು: ಕೆಂಪೇಗೌಡ...