ಕಿಚ್ಚ ಸುದೀಪ್ ಗೆ ಶಾಕ್..!

Date:

ಅಭಿನಯ ಚಕ್ರವರ್ತಿ ಸುದೀಪ್ ಅವರಿಗೆ ಶಾಕ್ ಎದುರಾಗಿದೆ. ಸುದೀಪ್ ಅವರಿಗೆ ಚಿಕ್ಕಮಗಳೂರು ಜೆಎಎಂಎಫ್ ಸಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಸುದೀಪ್ ವಾರಸ್ದಾರ ಎನ್ನುವ ಧಾರವಾಹಿಯೊಂದನ್ನು ನಿರ್ಮಿಸಿದ್ದರು. ಈ ಧಾರವಾಹಿಗೆ ಚಿಕ್ಕಮಗಳೂರಲ್ಲಿ ಸ್ಥಳ ಬಾಡಿಗೆಗೆ ಪಡೆದಿದ್ದರು.3 ತಿಂಗಳು ಬಾಡಿಗೆ ನೀಡಿಲ್ಲ ಹಾಗೂ ಶೂಟಿಂಗ್ ವೇಳೆ ತೋಟ ಹಾಳಾಗಿದೆ ಎಂದು ಮನೆ, ತೋಟದ ಮಾಲೀಕರು ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯ ವಿಚಾರಣಗೆ ಹಾಜರಾಗಿ ಎಂದು ಸುದೀಪ್ ಅವರಿಗೆ ಸಮನ್ಸ್ ನೀಡಿದೆ.
ಸುದೀಪ್ ಅವರು ಈ ಬಗ್ಗೆ ಇನ್ನೂ ಪ್ರತಿಕ್ರಿಯೆ ನೀಡಿಲ್ಲ.‌ ಸುದೀಪ್ ಸಿನಿಮಾ ಚಿತ್ರೀಕರಣದಲ್ಲಿದ್ದರೂ ಕೋರ್ಟ್ ಗೆ ವಿಚಾರಣೆಗೆ ಹಾಜರಾಗಲೇ ಬೇಕಿದೆ.
ವಿಚಾರಣೆ ನಂತರ ಸುದೀಪ್ ದು ತಪ್ಪೇ ಅಥವಾ ದೀಪಕ್ ಅವರದ್ದು ತಪ್ಪೇ ಎಂಬುದು ತೀರ್ಮಾನವಾಗಲಿದೆ.

Share post:

Subscribe

spot_imgspot_img

Popular

More like this
Related

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ಬೆಂಗಳೂರು: ಪರಪ್ಪನ...

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ ಬೆಂಗಳೂರು: ಪರಪ್ಪನ...

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ!

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ! ರೇಣುಕಾಸ್ವಾಮಿ...

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ ಸಾಧ್ಯತೆ!

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ...