ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಚಿಹ್ನೆ ಯಾವುದು ಗೊತ್ತಾ ?

Date:

ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ ಸುಮಲತಾ ಹೆಸರಿನ ನಾಲ್ವರಿಗೆ ಚುನಾವಣಾ ಆಯೋಗದಿಂದ ಚಿಹ್ನೆಗಳನ್ನು ಹಂಚಿಕೆ ಮಾಡಲಾಗಿದೆ.

ಸುಮಲತಾ ಅಂಬರೀಶ್ ಅವರಿಗೆ ‘ಕಹಳೆ’ ಊದುತ್ತಿರುವ ರೈತನ ಚಿಹ್ನೆಯನ್ನು ಚುನಾವಣಾ ಆಯೋಗ ನೀಡಿದೆ. ಕಹಳೆ ಊದುವ ರೈತ, ತೆಂಗಿನ ತೋಟ, ಕಬ್ಬಿನ ಗದ್ದೆಯ ಮುಂದೆ ನಿಂತಿರುವ ರೈತನ ಚಿಹ್ನೆಗಳನ್ನು ಸುಮಲತಾ ಕೇಳಿಕೊಂಡಿದ್ದರು. ಆ ಚಿಹ್ನೆಗಳ ಮಾದರಿ ಚಿಹ್ನೆಗಳನ್ನು ಸುಮಲತಾ ಹೆಸರಿನವರು ಕೂಡ ಕೇಳಿಕೊಂಡಿದ್ದರೆನ್ನಲಾಗಿದೆ.

ಸುಮಲತಾ ಕೇಳಿಕೊಂಡಿದ್ದ ಚಿಹ್ನೆ ಬೇರೆಯವರ ಪಾಲಾಗಿದ್ದವು. ಬಳಿಕ ಚುನಾವಣಾ ಆಯೋಗದೊಂದಿಗೆ ಚಿಹ್ನೆ ಬದಲಾವಣೆ ಕುರಿತಾಗಿ ಸುಮಲತಾ ಸಮಾಲೋಚನೆ ನಡೆಸಿದ್ದು, ಮಂಡ್ಯ ಜಿಲ್ಲಾ ಚುನಾವಣಾ ಅಧಿಕಾರಿ ಮಂಜುಶ್ರೀ ಅವರ ನೇತೃತ್ವದಲ್ಲಿ ಸಭೆ ನಡೆಸಿ ಸುಮಲತಾ ಅವರಿಗೆ ‘ಕಹಳೆ’ ನೀಡಲಾಗಿದೆ.

Share post:

Subscribe

spot_imgspot_img

Popular

More like this
Related

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ...

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಬೆಂಗಳೂರು:...

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10 ವರ್ಷ ಶಿಕ್ಷೆ

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10...