ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಚಿಹ್ನೆ ಯಾವುದು ಗೊತ್ತಾ ?

Date:

ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ ಸುಮಲತಾ ಹೆಸರಿನ ನಾಲ್ವರಿಗೆ ಚುನಾವಣಾ ಆಯೋಗದಿಂದ ಚಿಹ್ನೆಗಳನ್ನು ಹಂಚಿಕೆ ಮಾಡಲಾಗಿದೆ.

ಸುಮಲತಾ ಅಂಬರೀಶ್ ಅವರಿಗೆ ‘ಕಹಳೆ’ ಊದುತ್ತಿರುವ ರೈತನ ಚಿಹ್ನೆಯನ್ನು ಚುನಾವಣಾ ಆಯೋಗ ನೀಡಿದೆ. ಕಹಳೆ ಊದುವ ರೈತ, ತೆಂಗಿನ ತೋಟ, ಕಬ್ಬಿನ ಗದ್ದೆಯ ಮುಂದೆ ನಿಂತಿರುವ ರೈತನ ಚಿಹ್ನೆಗಳನ್ನು ಸುಮಲತಾ ಕೇಳಿಕೊಂಡಿದ್ದರು. ಆ ಚಿಹ್ನೆಗಳ ಮಾದರಿ ಚಿಹ್ನೆಗಳನ್ನು ಸುಮಲತಾ ಹೆಸರಿನವರು ಕೂಡ ಕೇಳಿಕೊಂಡಿದ್ದರೆನ್ನಲಾಗಿದೆ.

ಸುಮಲತಾ ಕೇಳಿಕೊಂಡಿದ್ದ ಚಿಹ್ನೆ ಬೇರೆಯವರ ಪಾಲಾಗಿದ್ದವು. ಬಳಿಕ ಚುನಾವಣಾ ಆಯೋಗದೊಂದಿಗೆ ಚಿಹ್ನೆ ಬದಲಾವಣೆ ಕುರಿತಾಗಿ ಸುಮಲತಾ ಸಮಾಲೋಚನೆ ನಡೆಸಿದ್ದು, ಮಂಡ್ಯ ಜಿಲ್ಲಾ ಚುನಾವಣಾ ಅಧಿಕಾರಿ ಮಂಜುಶ್ರೀ ಅವರ ನೇತೃತ್ವದಲ್ಲಿ ಸಭೆ ನಡೆಸಿ ಸುಮಲತಾ ಅವರಿಗೆ ‘ಕಹಳೆ’ ನೀಡಲಾಗಿದೆ.

Share post:

Subscribe

spot_imgspot_img

Popular

More like this
Related

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ ನಿಗದಿ

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ...

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ ಮೈಸೂರು:...

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ...

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..?

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..? ನುಗ್ಗೆಕಾಯಿ (Drumstick)...